30 C
Mumbai
April 24, 2026
Mumbai News Kannada
ಪ್ರಕಟಣೆ

ಅ.9,ಭಾಯಂದರ್ ಬಿಲ್ಲವರ ಅಸೋಸಿಯೇಶನಿನ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮ.





ಮುಂಬಯಿ, ಅ.7. ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮವನ್ನು ಅ.9ರಂದು ಸಾಯಂಕಾಲ ಗಂಟೆ 4 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಭಾಯಂದರ್ ಪೂರ್ವದ ಬಿ.ಪಿ.ರೋಡ್ ಗೋಡ್ ದೇವ್ ನಾಕಾದ ಭಾರತ್ ಬ್ಯಾಂಕ್ ಮೇಲ್ಗಡೆ ಇರುವ ಮಂಗಲ್ ಮೂರ್ತಿ ಸಭಾಗೃಹದಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಅಧ್ಯಕ್ಷ ಹರೀಶ್ ಜಿ.ಅಮೀನ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಪರಿಸರದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡಲಾಗುವುದು.
ಪರಿಸರದ ತುಳು ಕನ್ನಡಿಗರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಹಾಗೂ ಭಾಯಂದರ್ ಸ್ಥಳೀಯ ಕಚೇರಿಯ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಪಲಾವಾ ಕನ್ನಡಿಗರ ಸಂಘ ಡೊಂಬಿವಲಿ: ಕನ್ನಡ ರಾಜ್ಯೋತ್ಸವದ ಆಚರಣೆ

Mumbai News Desk

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk

ಪಲಾವಾ ಕನ್ನಡಿಗರ ಫೌಂಡೇಶನ್ ಪಲಾವಾ, ಡೊಂಬಿವಲಿ : ನ. 30ಕ್ಕೆ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

Mumbai News Desk

ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಬಾರ್ಕೂರು : ಮೇ. 8ರಂದು “ಕಚ್ಚೂರು ಶ್ರೀ ನಾಗೇಶ್ವರ ಉತ್ಸವ”

Mumbai News Desk

ಜ.6ಕ್ಕೆ ಮುಂಬಯಿ ಬಿಲ್ಲವರ ಹಿತಚಿಂತಕರು ಮತ್ತು ಜಯ ಸಿ ಸುವರ್ಣ ಅಭಿಮಾನಿಗಳ ವತಿಯಿಂದ ಪತ್ರಕರ್ತ, ವಾಗ್ಮಿ, ದಿನೇಶ್ ಮಟ್ಟು ಅವರಿಗೆ ಗೌರವ.

Mumbai News Desk

ದಿ ಯಂಗ್ ಮೆನ್ಸ್ ಬೋವಿ ಅಸೋಷಿಯೇಶನ್, ಜ. 12 ರಂದು 88 ನೇ ವಾರ್ಷಿಕೋತ್ಸವ,

Mumbai News Desk