32 C
Mumbai
March 7, 2026
Mumbai News Kannada
ಪ್ರಕಟಣೆ

ಅ.9,ಭಾಯಂದರ್ ಬಿಲ್ಲವರ ಅಸೋಸಿಯೇಶನಿನ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮ.





ಮುಂಬಯಿ, ಅ.7. ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮವನ್ನು ಅ.9ರಂದು ಸಾಯಂಕಾಲ ಗಂಟೆ 4 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಭಾಯಂದರ್ ಪೂರ್ವದ ಬಿ.ಪಿ.ರೋಡ್ ಗೋಡ್ ದೇವ್ ನಾಕಾದ ಭಾರತ್ ಬ್ಯಾಂಕ್ ಮೇಲ್ಗಡೆ ಇರುವ ಮಂಗಲ್ ಮೂರ್ತಿ ಸಭಾಗೃಹದಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಅಧ್ಯಕ್ಷ ಹರೀಶ್ ಜಿ.ಅಮೀನ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಪರಿಸರದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡಲಾಗುವುದು.
ಪರಿಸರದ ತುಳು ಕನ್ನಡಿಗರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಹಾಗೂ ಭಾಯಂದರ್ ಸ್ಥಳೀಯ ಕಚೇರಿಯ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ : ಅ. 15ಕ್ಕೆ 19ನೇ ವಾರ್ಷಿಕ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾ ಪೂಜೆ

Mumbai News Desk

ಬೋಂಬೆ ಬಂಟ್ಸ್ ಅಸೋಷಿಯೇಶನ ಮಾ.9ರಂದ 41 ನೇ ಮಹಾಸಭೆ, ಸಾಧಕರಿಗೆ ಸನ್ಮಾನ! ಮಾಜಿ ಅಧ್ಯಕ್ಷರುಗಳಿಗೆ ಗೌರವ!

Mumbai News Desk

ಇಂದು ಡೊಂಬಿ‌ವಲಿಯಲ್ಲಿ ಕಲಾ ಪ್ರಕಾಶ್ ಪ್ರತಿಷ್ಠಾನದಿಂದ ವಾಲಿ ಮೋಕ್ಷ ಯಕ್ಷಗಾನ ಪ್ರದರ್ಶನ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ – ಡಿ. 1ರಂದು ವಾರ್ಷಿಕ ಕ್ರೀಡಾಕೂಟ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ : ಅ. 11 ರಂದು ರಕ್ತದಾನ ಶಿಬಿರ.

Mumbai News Desk

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.

Mumbai News Desk