September 6, 2026
Mumbai News Kannada
ಸುದ್ದಿ

ಸಮಾಜ ಸೇವಕಿ ವಿಮಲಾ ಎಲ್ ಸಾಲ್ಯಾನ್ ನಿಧನ





ಮಂಗಳೂರು : ಪುಣೆಯ ಕುಲಾಲ ಸಮುದಾಯದ ಸಮಾಜ ಸೇವಕ ಲಕ್ಷಣ್ ಸಾಲ್ಯಾನ್ ಪುಣೆಯ ವರ ಪತ್ನಿ ವಿಮಲಾ ಎಲ್ ಸಾಲ್ಯಾನ್ {70]ಅವರು  ಮಂಗಳೂರಿನಲ್ಲಿ ನ. 17 ರಂದು  ನಿಧನ ಹೊಂದಿದರು. ಮೂಲತ ಮಂಗಳೂರಿನ ಊರ್ವದವರಾಗಿದ್ದು ಪುಣೆಯಲ್ಲಿ ನೆಲೆಸಿದ್ದ ಇವರು ಕಳೆದ ಸುಮಾರು ಹತ್ತು ವರ್ಷಗಳಿಂದ ಮುಂಬಯಿ ಸಮೀಪದ ಅಂಬರ್ನಾಥ್ ನಲ್ಲಿ  ವಾಸ್ತವದಲ್ಲಿದ್ದರು, 

ಮೃತರು ಪತಿ ಲಕ್ಷ್ಮಣ್ ಬಾಬು ಸಾಲ್ಯಾನ್, ಪುತ್ರಿ ನಮೃತಾ ಜಗದೀಶ್ ಬಂಜನ್, ಅಳಿಯ ಅಂಬರ್ನಾಥ್ ನ ಜೈದೀಪ್ ಕನ್ಸ್ಟ್ರಕ್ಷನ್ ಮಾಲಕ ಜಗದೀಶ್ ರಾಮ ಬಂಜನ್ ಮತ್ತು ಮೊಮ್ಮಕ್ಕಳಾದ ದೀಶಿತಾ ಮತ್ತು ತನ್ಮಿ ಇವರನ್ನು ಅಗಲಿದ್ದಾರೆ.

ಇವರ ನಿಧಾನಕ್ಕೆ ಮುಂಬೈ ಕುಲಾಲ ಸಂಘದ ಗೌರವ ಅಧ್ಯಕ್ಷ ದೇವದಾಸ್ ಕುಲಾಲ್, ಅಧ್ಯಕ್ಷ ರಘು ಮೂಲ್ಯ,  ಪದಾಧಿಕಾರಿಗಳು ಸದಸ್ಯರು. ಠಾಣೆ – ಭಿವಂಡಿ – ಬದ್ಲಾಪುರ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ್ಮಣ್ ಸಿ.  ಮೂಲ್ಯ ಹಾಗೂ ಪದಾಧಿಕಾರಿಗಳು ಸಂತಾಪ ಸೂಚಿಸಿರುವರು.



Related posts

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್,ಪೃಥ್ವಿ ಸೇವಾ ಟ್ರಸ್ಟ್, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ

Mumbai News Desk

ಉಡುಪಿ : 70ನೇ ಕನ್ನಡ ರಾಜ್ಯೋತ್ಸವ ಆಚರಣೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಸಮಾಜ ಸೇವಕ, ಕಲಾ ಪೋಷಕ ನವೀನ್ ಎಮ್ ಪೂಜಾರಿ ಪಡು ಇನ್ನಾ

Mumbai News Desk

ಮುಂಬೈ : ಜೈಹಿಂದ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥಾಪಕ ಸದಸ್ಯ ನಾರಾಯಣ ಉಚ್ಚಿಲ್ ನಿಧನ

Mumbai News Desk

ಕರ್ನಿರೆ ಫೌಂಡೇಷನ್ ವತಿಯಿಂದ 27ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ,

Mumbai News Desk

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

Mumbai News Desk

ಪರಿಶ್ರಮ ಪ್ರಾಮಾಣಿಕತೆಯ ಪ್ರಯತ್ನದ, ಸಂಕಲ್ಪ ಸಿದ್ಧಿಗೆ ದೈವಿಕ ಅನುಗ್ರಹವೇ ಪ್ರೇರಣೆ : ಪೇಜಾವರ ಶ್ರೀ

Mumbai News Desk