28.4 C
Mumbai
March 7, 2026
Mumbai News Kannada
ಮುಂಬಯಿ

ಕುಲಾಲ ಸಂಘ ಮುಂಬಯಿ ಥಾಣೆ, ಕಸಾರ,ಕರ್ಜತ್ ಮತ್ತು ಭಿವಂಡಿ ಸ್ಥಳೀಯ ಸಮಿತಿಯ ವತಿಯಿಂದ ವಿಹಾರ ಕೂಟ.





ಮುಂಬಯಿ ಕುಲಾಲ ಸಂಘದ ಥಾಣೆ, ಕಸಾರ, ಕರ್ಜತ್ ಮತ್ತು ಭಿವಂಡಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ವತಿಯಿಂದ    ವಿಹಾರ ಕೂಟವನ್ನು  ಆ. 10 ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ  ಬಿ ಕೆ ವಾಟರ್ ಪಾರ್ಕ್ ಶಿಲ್ಪಟ ಡೊಂಬಿವಲಿ ಪೂರ್ವ ಇಲ್ಲಿ ಆಯೋಜಿಸಿತ್ತು.
ಸದಸ್ಯರೆಲ್ಲರೂ ಒಗ್ಗಟ್ಟಾಗಿ ಇರಬೇಕೆಂಬ ಉದ್ದೇಶದಿಂದ ಸಾದಾರಣ 75 ಜನರನ್ನು ಒಟ್ಟು ಕೂಡಿಸಿ ಈ ವಿಹಾರಕೂಟವನ್ನು ಏರ್ಪಡಿಸಿದ್ದರು.  

ಈ ಕೂಟದಲ್ಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಲಕ್ಷ್ಮಣ್ ಸಿ ಮೂಲ್ಯ, ಕಾರ್ಯದರ್ಶಿ ಹರಿಯಪ್ಪ ಮೂಲ್ಯ , ಉದ್ಯಮಿ, ದಾನಿ , ಹಾಗೂ ಸ್ಥಳೀಯ ಸಮಿತಿಯ ಗುರುವಂದನಾ ಭಜನಾ ಮಂಡಳಿಯ ಕಾರ್ಯಧ್ಯಕ್ಷ ಜಗದೀಶ್ ಬಂಜನ್, ಉಪ ಕಾರ್ಯಾಧ್ಯಕ್ಷರಾದ ಕುಶ ಕುಲಾಲ್, ಸಂಘಟನಾ ಕಾರ್ಯದರ್ಶಿ ಕೃಷ್ಣ ಬಂಗೇರ, ಕೋಶಾಧಿಕಾರಿ ದೀಪಕ್ ಮೂಲ್ಯ,
ಕುಲಾಲ ಸಂಘದ ಮಹಿಳಾ ಕಾರ್ಯಾದ್ಯಕ್ಷೆ  ಸುಚಿತ ಬಂಜನ್, ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಕಾರ್ಯಾದ್ಯಕ್ಷೆ ಕುಶಲ ಜಿ ಬಂಗೇರ. ಉಪಾಧ್ಯಕ್ಷೆ
ಆಶಾ ಬಂಜನ್, ಮಹಿಳಾ ಕಾರ್ಯದರ್ಶಿ ಗೀತಾ ಡಿ ಮೂಲ್ಯ , ಜೊತೆ ಕಾರ್ಯದರ್ಶಿ ಕವಿತಾ ಎಲ್ ಮೂಲ್ಯ, ಜೊತೆ ಕೋಶಾಧಿಕಾರಿ ಸುಂದರಿ ಏ ಮೂಲ್ಯ , ಮತ್ತು ಸ್ಥಳೀಯ ಸಮಿತಿಯ ಸದಸ್ಯರು,ಮಹಿಳಾ ವಿಭಾಗದ ಸದಸ್ಯರು,ಯುವ ವಿಭಾಗದ ಸದಸ್ಯರು ಉಪಸ್ತಿತರಿದ್ಧರು .

B. Dinesh Kulal

Mob.: 9821868674



Related posts

ಶ್ರೀ ಮಹಾ ವಿಷ್ಣು ಮoದಿರದ ಬಾಲಕಿಯರ ಭಜನಾ ತoಡಕ್ಕೆ ಪ್ರಥಮ ಬಹುಮಾನ.

Mumbai News Desk

ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ, ಇದರ 41ನೇ ವಾರ್ಷಿಕ ಮಹಪೂಜೆ ಸಂಪನ್ನ

Mumbai News Desk

ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.

Mumbai News Desk

ಮುಂಬೈ ನ ಎಲ್ಲಾ ಕಟ್ಟಡಗಳಿಗೆ ‘ಒಸಿ’ (ಆಕ್ಯುಪೇಷನ್ ಸರ್ಟಿಫಿಕೇಟ್) ನೀಡಲು ಗೋಪಾಲ್ ಶೆಟ್ಟಿ ಆಗ್ರಹ

Mumbai News Desk

ಪೊವಾಯಿ ಶ್ರೀ ಮಹಾಶೇಷ ರುಂಡಮಾಲಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ: ಭಕ್ತಿ-ಸಂಭ್ರಮದ ಪರಾಕಾಷ್ಠೆ

Mumbai News Desk

ಕುಲಾಲ ಸಂಘ ಮುಂಬಯಿ  : ವಿದ್ಯಾರ್ಥಿ ವೇತನ ವಿತರಣೆ.

Mumbai News Desk