32 C
Mumbai
March 7, 2026
Mumbai News Kannada
ಸುದ್ದಿ

ಡಹಾಣೂವಿನ ಉದ್ಯಮಿ ಸಮಾಜಸೇವಕ ಅಶೋಕ್ ಎಸ್‌. ಶೆಟ್ಟಿ ಉಳೆಪಾಡಿ ಇವರಿಗೆ ವಿಶೇಷ ಸನ್ಮಾನ





ಸುದ್ದಿ ವಿವರ : ಪಿ.ಆರ್.ರವಿಶಂಕರ್

ಡಹಾಣೂ : 09.08.2025

ಆದಿವಾಸಿ ಅಧಿಕಾರ್ ರಾಷ್ಟ್ರೀಯ ಮಂಚ್ ಮತ್ತು ಮಹಾವಿಕಾಸ್ ಆಘಾಡಿ ಇವರು ಇದೇ ತಾ.09 ಆಗಸ್ಟ್ 2025 ರಂದು  ಡಹಾಣೂ  ಪಶ್ಚಿಮದಲ್ಲಿನ ಸಾಗರ ನಾಕಾದಲ್ಲಿನ ತಾರ್ಪಾ ಚೌಕದಲ್ಲಿ ” ಜಾಗತಿಕ   ಆದಿವಾಸಿ ದಿನಾಚರಣೆಯ ” ನಿಮಿತ್ತ  ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ   ಸ್ಥಳೀಯ ಆದಿವಾಸಿ ಮುಂದಾಳು  ಹಾಗೂ ಮಹಾರಾಷ್ಟ್ರ ಸರಕಾರದ ಶಾಸಕರಾದ ಕಾಮ್ರೇಡ್ ವಿನೋದ್ ಭಿವಾ ನಿಕೋಲೆ ಇವರ ಅಧ್ಯಕ್ಷತೆಯಲ್ಲಿ ಡಹಾಣೂವಿನ ಉದ್ಯಮಿ ಹಾಗೂ ಸಮಾಜ ಸೇವಕರಾದ  ಶ್ರೀ. ಅಶೋಕ್ ಎಸ್. ಶೆಟ್ಟಿ ಉಳೆಪಾಡಿ ಇವರನ್ನು ಸಾರ್ವಜನಿಕ ವೇದಿಕೆಯಲ್ಲಿ ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರು ಮಾತನಾಡುತ್ತಾ ” ಅಶೋಕ್ ಶೆಟ್ಟಿಯವರು  ತಮ್ಮ ( ಹೋಟೆಲ್  ಸರೋವರ್ ಫ್ಯಾಮಿಲಿ ರೆಸ್ಟೋರೆಂಟ್)  ಉದ್ಯಮದ ವ್ಯಸ್ತ ಜೀವನದ ನಡುವೆಯೂ ತೆರೆಯ ಮರೆಯಲ್ಲಿ ಜರಗಿಸುವ ಹಲವಾರು ಸಮಾಜಪರ ಹಾಗೂ ಮಾನವೀಯತೆಯ ಕಾರ್ಯಗಳು ಅಭಿನಂದನೀಯ ಹಾಗೂ ಪ್ರೇರಣಾದಾಯಿ ಎಂದು ಶ್ಲಾಘಿಸಿದರು.

ಸುದ್ದಿ ವಿವರ : ಪಿ.ಆರ್.ರವಿಶಂಕರ್

                 cell : 84839 80035



Related posts

ಶಾಕಿಂಗ್ ನ್ಯೂಸ್: ಕಾಮಿಡಿ ಕಿಲಾಡಿ-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಇನ್ನಿಲ್ಲ

Mumbai News Desk

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ಬಂಟ್ವಾಳ : ನೇತ್ರಾವತಿ ನದಿ ದಡದಲ್ಲಿ ಅನಾಥವಾಗಿ ಬಿದ್ದ ನೂರಾರು ಆಧಾರ್ ಕಾರ್ಡ್‌ಗಳು – ತನಿಖೆಗೆ ಯು.ಟಿ. ಖಾದರ್ ಸೂಚನೆ.

Mumbai News Desk

ಶ್ಲೋಕಾ ಸಂತೋಷ್ ಶೆಟ್ಟಿ  ಪನ್ವೆಲ್ ಯವರಿಂದ ಭರತನಾಟ್ಯ ರಂಗ ಪ್ರವೇಶ

Mumbai News Desk

ಯುವ ಪ್ರತಿಭೆ ಆಶಿಕಿ (Aashiqui) ಸಾಹಿತ್ಯ ಬರೆದು ಸ್ವರ ನೀಡಿದ ಆಲ್ಬಮ್ ಸಾಂಗ್ ಬಿಡುಗಡೆ

Mumbai News Desk