30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ, ಆಗಸ್ಟ್ 16ರಂದು ಮಾಸಿಕ ಸಂಕ್ರಮಣ ಪೂಜೆ





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 16/08/2025 ನೇ ಶನಿವಾರ ದಂದು ಮಾಸಿಕ ಸಂಕ್ರಮಣ ಪೂಜೆ ಜರಗಲಿದೆ.

ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮ :

ಬೆಳಿಗ್ಗೆ ಗಂಟೆ 07:00 ಕ್ಕೆ ಗಣಹೋಮ
ಮಧ್ಯಾಹ್ನ ಗಂಟೆ 12:30 ಕ್ಕೆ ಸಂಕ್ರಮಣ ಪೂಜೆ, ಮಹಾ ಆರತಿ
ಮಧ್ಯಾಹ್ನ ಗಂಟೆ 01:00 ಕ್ಕೆ ಅನ್ನದಾನ
ಸಂಜೆ ಗಂಟೆ 06:00ಕ್ಕೆ ಭಜನೆ
ರಾತ್ರಿ ಗಂಟೆ 08: 30 ಕ್ಕೆ ಮಹಾ ಮಂಗಳಾರತಿ ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಕ್ಷೇತ್ರದ ದೈವ ದೇವರ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009) ವಿನಂತಿಸಿದ್ದಾರೆ.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 16ರಂದು ಮಾಸಿಕಸಂಕ್ರಮಣ ಪೂಜೆ

Mumbai News Desk

ಫೆ.23(ನಾಳೆ) ಕರ್ನಾಟಕ ಸಂಘ ಡೊಂಬಿವಲಿ:ಲಲಿತ ಕಲಾ ವಿಭಾಗ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ನಿಮಿತ್ತ ಭಜನೆ ಹಾಗೂ ಕುಣಿತ ಭಜನೆ ಸ್ಪರ್ದೆ.

Mumbai News Desk

ಜ  5 :  ಅತ್ತೂರು, ಗುಂಡ್ಯಡ್ಕ ಸಾರ್ವಜನಿಕ ಶ್ರೀ ಧರ್ಮಶಾಸ್ತ ಅಯ್ಯಪ್ಪ ಭಕ್ತ ಸಮಿತಿ,   47ನೇ ವಾರ್ಷಿಕ ಶ್ರೀ ಅಯ್ಯಪ್ಪ  ಮಹಾಪೂಜೆ

Mumbai News Desk

ನ 26 : ಕರ್ನಾಟಕ ಸಂಘ ಪನ್ವೆಲ್. ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘ : ಮಾ. 9ರಂದು 66ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ

Mumbai News Desk

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಜೋಡು ಜೀಟಿಗೆ ನಾಟಕ : ಮಂಗಳೂರಿನ ಪುರಭವನದಲ್ಲಿ ಅದ್ದೂರಿ ಕಾರ್ಯಕ್ರಮ

Mumbai News Desk