July 23, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ, ಆಗಸ್ಟ್ 16ರಂದು ಮಾಸಿಕ ಸಂಕ್ರಮಣ ಪೂಜೆ







ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 16/08/2025 ನೇ ಶನಿವಾರ ದಂದು ಮಾಸಿಕ ಸಂಕ್ರಮಣ ಪೂಜೆ ಜರಗಲಿದೆ.

ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮ :

ಬೆಳಿಗ್ಗೆ ಗಂಟೆ 07:00 ಕ್ಕೆ ಗಣಹೋಮ
ಮಧ್ಯಾಹ್ನ ಗಂಟೆ 12:30 ಕ್ಕೆ ಸಂಕ್ರಮಣ ಪೂಜೆ, ಮಹಾ ಆರತಿ
ಮಧ್ಯಾಹ್ನ ಗಂಟೆ 01:00 ಕ್ಕೆ ಅನ್ನದಾನ
ಸಂಜೆ ಗಂಟೆ 06:00ಕ್ಕೆ ಭಜನೆ
ರಾತ್ರಿ ಗಂಟೆ 08: 30 ಕ್ಕೆ ಮಹಾ ಮಂಗಳಾರತಿ ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಕ್ಷೇತ್ರದ ದೈವ ದೇವರ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009) ವಿನಂತಿಸಿದ್ದಾರೆ.



Related posts

ಫೆ.28 ರಂದು ಡೊಂಬಿವಲಿಯಲ್ಲಿ ಶನಿವಾರ ಸಮೂಹಿಕ ಶ್ರೀ ಶನೀಶ್ವರ ಮಹಾಪೂಜೆ ಮತ್ತು ತಾಳಮದ್ದಳೆ

Mumbai News Desk

ಮೊಗವೀರ ಕನ್ನಡ ಮಾಸಿಕ, ಮುಂಬಯಿ – ಅಖಿಲ ಭಾರತ ಮಟ್ಟದಲ್ಲಿ ಕನ್ನಡ ಸಣ್ಣ ಕಥಾ ಸ್ಪರ್ಧೆ

Mumbai News Desk

ಜೂ. 29, ಬಂಟರ ಸಂಘ ಮುಂಬಯಿ: ಡೊಂಬಿವಲಿ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಅಶ್ರಯದಲ್ಲಿ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

Mumbai News Desk

ಸೆ. 22 ರಿಂದ ಅ. 2 ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ತಾನ – 48ನೇ ವರ್ಷದ ನವರಾತ್ರಿ ಮಹೋತ್ಸವ 2025

Mumbai News Desk

ಜ.6ಕ್ಕೆ ಮುಂಬಯಿ ಬಿಲ್ಲವರ ಹಿತಚಿಂತಕರು ಮತ್ತು ಜಯ ಸಿ ಸುವರ್ಣ ಅಭಿಮಾನಿಗಳ ವತಿಯಿಂದ ಪತ್ರಕರ್ತ, ವಾಗ್ಮಿ, ದಿನೇಶ್ ಮಟ್ಟು ಅವರಿಗೆ ಗೌರವ.

Mumbai News Desk

ಫೆ 10:ಮೀರಾ -ದಾಹಣು ಬಂಟ್ಸ್ ನ ಕ್ರೀಡೋತ್ಸವ 2024,

Mumbai News Desk