27.7 C
Mumbai
July 23, 2026
Mumbai News Kannada
ಸುದ್ದಿ

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ







ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಂಸ್ಥೆ ಯಾದ ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕಲ್ಲಿನ ವಿದ್ಯಾರ್ಥಿಗಳಿಗೆ 16 ಸಾವಿರ ವೆಚ್ಚದ ಟ್ರಾಲಿಯನ್ನು ಮುಖ್ಯೋಪಾಧ್ಯಾಯರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ನೀಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ನಿತ್ಯಾನಂದ ಇವರು ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತನಾಡಿ ಸಂಸ್ಥೆಯ ಸದಸ್ಯರಿಗೆ, ಎಲ್ಲರಿಗೂ ಶುಭವನ್ನು ಹಾರೈಸಿದರು.ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶೀನ ನಾಯ್ಕ, ಪ್ರಧಾನ ಕಾರ್ಯದರ್ಶಿಯಾದ ಪುರುಷೋತ್ತಮ್ ನಾಯ್ಕ, ಹಾಗೂ ಮಾಜಿ ಅಧ್ಯಕ್ಷರಾದ ರಾಮಕೃಷ್ಣ ಜೋಕಟ್ಟೆ, ದಿನೇಶ್ ಕೋಡಿಕಲ್, ರಾಜೇಶ್ ಸಾಲಿಯಾನ್ ಉಪಸ್ಥಿತರಿದ್ದರು.



Related posts

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಸೇವಾ ದಳದ ದಳಪತಿಯಗಿ ಪ್ರದೀಪ್ ಅತ್ತಾವರ ಆಯ್ಕೆ

Mumbai News Desk

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು

Mumbai News Desk

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಆಡಳಿತ ನಿರ್ದೇಶಕ ರಾಜೇಂದ್ರ ವಿ. ಶೆಟ್ಟಿಯವರು ಆಯ್ಕೆ.

Mumbai News Desk

ಕಾಪು ತಾಲೂಕು ಪಂಚಾಯತ್ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ.

Mumbai News Desk

ವಿಜಯ ಕಾಲೇಜಿನ ಬಡ ವಿದ್ಯಾರ್ಥಿಗಳಿಗೆ ಮುಂಬಯಿ ಜಾಗತಿಕ ಹಳೆ ವಿದ್ಯಾರ್ಥಿ ಸಂಘದಿಂದ ₹5 ಲಕ್ಷ ನೆರವು

Mumbai News Desk

ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಸೋರಿಕೆ ಹಿನ್ನೆಲೆಯಲ್ಲಿ ಎನ್‌ಟಿಎ ಮಹತ್ವದ ನಿರ್ಧಾರ

Mumbai News Desk