28.4 C
Mumbai
March 7, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ





ಸಹಕಾರಿ ರಂಗದ ಜನಪ್ರಿಯ ಬ್ಯಾಂಕುಗಳಲ್ಲಿ ಒಂದಾದ ಭಾರತ್ ಕೋ-ಆಪರೇಟಿವ್ (ಮುಂಬಯಿ) ಲಿಮಿಟೆಡ್ ನ ಕೇಂದ್ರ ಕಚೇರಿಯಲ್ಲಿ ಆಗಸ್ಟ್ 15 ರಂದು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಬ್ಯಾಂಕಿನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಧ್ವಜಾರೋಹಣ ನೆರೆವೇರಿಸಿದರು.
ಬ್ಯಾಂಕ್ ನ ಉಪಾಧ್ಯಕ್ಷರಾದ ಸೋಮನಾಥ್ ಬಿ ಅಮೀನ್, ನಿರ್ದೇಶಕರುಗಳಾದ ಭಾಸ್ಕರ್ ಎಂ ಸಾಲ್ಯಾನ್, ಗಂಗಾಧರ್ ಜೆ ಪೂಜಾರಿ, ಮೋಹನ್ ದಾಸ್ ಜಿ ಪೂಜಾರಿ, ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ವಿದ್ಯಾನಂದ ಎಸ್ ಕರ್ಕೇರ, ವ್ಯವಸ್ಥಾಪಕ ನಿರ್ದೇಶಕ ದಿನೇಶ್ ಬಿ ಸಾಲ್ಯಾನ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಂಕಿನ ಸಿಬ್ಬಂದಿ ವರ್ಗ, ಭಾರತ್ ಬ್ಯಾಂಕ್ ಸ್ಟಾಪ್ ವೆಲ್ಪೇರ್ ಕ್ಲಬ್, ಭಾರತ್ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್ ಮತ್ತು ಭಾರತ್ ಬ್ಯಾಂಕ್ ಎಪ್ಲ್ಯಾಂಯಿಸ್ ಯೂನಿಯನ್ ನ ಪ್ರತಿನಿಧಿಗಳು ಪಾಲ್ಗೊಂಡಿದ್ದರು.



Related posts

ಎನ್ಲೈಟನ್ ಫೌಂಡೇಶನ್ ಧಾರವಿ, ಏಳನೆ ವಾರ್ಷಿಕೋತ್ಸವ:

Mumbai News Desk

ಮಲಾಡ್ ಕುರಾರ್ ಮಹಾತೋಬಾರ ಶ್ರೀ ಶನಿ ಮಂದಿರದ ನೂತನ ಕಾರ್ಯಾಧ್ಯಕ್ಷರಾಗಿ  ಸೂರ್ಯಕಾಂತ ಜಯ ಸುವರ್ಣ ಆಯ್ಕೆ.

Mumbai News Desk

ಶ್ರೀಮದ್ಭಾರತ ಮಂಡಳಿಯ ೧೪೬ ನೇ ಮಂಗಳೋತ್ಸವ

Mumbai News Desk

ಸ್ಮಿತಾ ಬೆಳ್ಳೂರ್ ಯವರು  ಸಂಗೀತ  ಕಛೇರಿ ಮೂಲಕ ಸಂಗೀತಕಲಾ ರಸಿಕರನ್ನು ಮನಮೋಹಕಗೊಳಿಸಿದರು

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯವತಿಯಿಂದಸಮಾಜದ ಮಹಿಳೆಯರಿಗಾಗಿ ಆಯೋಜಿಸಿದ ಹೂವಿನ ರಂಗೋಲಿ ಸ್ಪರ್ಧೆ :

Mumbai News Desk

ಮುಂಬಯಿಯಲ್ಲಿ ಮೊಹಮ್ಮದ್ ಗೌಸ್‌ ನೇತೃತ್ವದ ಯಕ್ಷಗಾನ ಪ್ರವಾಸಕ್ಕೆ ಚಾಲನೆ

Mumbai News Desk