September 6, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ





ಸಹಕಾರಿ ರಂಗದ ಜನಪ್ರಿಯ ಬ್ಯಾಂಕುಗಳಲ್ಲಿ ಒಂದಾದ ಭಾರತ್ ಕೋ-ಆಪರೇಟಿವ್ (ಮುಂಬಯಿ) ಲಿಮಿಟೆಡ್ ನ ಕೇಂದ್ರ ಕಚೇರಿಯಲ್ಲಿ ಆಗಸ್ಟ್ 15 ರಂದು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಬ್ಯಾಂಕಿನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಧ್ವಜಾರೋಹಣ ನೆರೆವೇರಿಸಿದರು.
ಬ್ಯಾಂಕ್ ನ ಉಪಾಧ್ಯಕ್ಷರಾದ ಸೋಮನಾಥ್ ಬಿ ಅಮೀನ್, ನಿರ್ದೇಶಕರುಗಳಾದ ಭಾಸ್ಕರ್ ಎಂ ಸಾಲ್ಯಾನ್, ಗಂಗಾಧರ್ ಜೆ ಪೂಜಾರಿ, ಮೋಹನ್ ದಾಸ್ ಜಿ ಪೂಜಾರಿ, ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ವಿದ್ಯಾನಂದ ಎಸ್ ಕರ್ಕೇರ, ವ್ಯವಸ್ಥಾಪಕ ನಿರ್ದೇಶಕ ದಿನೇಶ್ ಬಿ ಸಾಲ್ಯಾನ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಂಕಿನ ಸಿಬ್ಬಂದಿ ವರ್ಗ, ಭಾರತ್ ಬ್ಯಾಂಕ್ ಸ್ಟಾಪ್ ವೆಲ್ಪೇರ್ ಕ್ಲಬ್, ಭಾರತ್ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್ ಮತ್ತು ಭಾರತ್ ಬ್ಯಾಂಕ್ ಎಪ್ಲ್ಯಾಂಯಿಸ್ ಯೂನಿಯನ್ ನ ಪ್ರತಿನಿಧಿಗಳು ಪಾಲ್ಗೊಂಡಿದ್ದರು.



Related posts

ಕುಂದರ್ ಮೂಲಸ್ಥಾನ ಸಭಾ, ಮುಂಬಯಿ – 90ನೇ ವಾರ್ಷಿಕ ಮಹಾಸಭೆ

Mumbai News Desk

ಮೀರಾರೋಡ್ ಪೂರ್ವದ ಶ್ರೀ ರಾಧಾ ಕೃಷ್ಣ ವೃದ್ಧಾಶ್ರಮಕ್ಕೆ ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ  ಮಹಿಳಾ ವಿಭಾಗ ಭೇಟಿ

Mumbai News Desk

ಮುಂಬಯಿ ಕನ್ನಡ ಸಂಘದ ವತಿಯಿಂದ ಕನ್ನಡ ಮಾಧ್ಯಮದ ಮಕ್ಕಳಿಗೆ ಧನ ಸಹಾಯ ವಿತರಣೆ

Mumbai News Desk

ಮುಂಬೈ : ವಿಕ್ರೋಲಿಯ ಪಾರ್ಕ್ ಸೈಟ್‌ನ ವರ್ಷಾ ನಗರದ ಜನಕಲ್ಯಾಣ್ ಸೊಸೈಟಿಯಲ್ಲಿ ಭೂಕುಸಿತ, ಇಬ್ಬರು ಸಾವು

Mumbai News Desk

SSC ಪರೀಕ್ಷೆ ಯಲ್ಲಿ ನಿಶಾನ್ ಜಗದೀಶ್ ಶೆಟ್ಟಿ 96.20(97) ಶೇಕಡಾ ಅಂಕ

Mumbai News Desk

ಮುಂಬೈನ ಪ್ರಸಿದ್ಧ ಉಡುಪಿ ಪೂರ್ಣಿಮಾ ರೆಸ್ಟೋರೆಂಟ್‌ ಪರವಾನಗಿ ರದ್ದುಗೊಳಿಸಿದ ಎಫ್‌ಡಿಎ: ತರಕಾರಿಗಳಲ್ಲಿ ಶಿಲೀಂಧ್ರ, ನೈರ್ಮಲ್ಯ ಲೋಪ ಪತ್ತೆ

Mumbai News Desk