32 C
Mumbai
March 7, 2026
Mumbai News Kannada
ಪ್ರಕಟಣೆ

ಬೋರಿವಲಿ ಮಹಿಷ ಮರ್ದಿನಿ ಮಂದಿರ : ಆ. 17  ರಾಜಾ ಅಂಬರೀಷ ತುಳು ಹರಿಕಥೆ:





     ಮುಂಬಯಿ ಆ15.ಪವಿತ್ರವಾದ ಶ್ರಾವಣ ಮಾಸದ ಸತ್ಸಂಗ ದ ಅಂಗವಾಗಿ ಪ್ರತಿ ವರ್ಷ ಮಾಡಿಸುವಂತೆ ಈ ವರ್ಷವೂ ಸಹ ಹರಿಕಥಾ ವಿದ್ವಾನ್ ಕೈರ ಬೆಟ್ಟು ವಿಶ್ವನಾಥ್ ಭಟ್ ಅವರ ಸುಮಧುರ ಕಂಠ ಸಿರಿಯಲ್ಲಿ “ರಾಜಾ ಅಂಬರೀಷ” (ಏಕಾದಶಿ ಮಹಿಮೆ) ಎಂಬ ತುಳು ಹರಿಕಥಾ ಸಂಕೀರ್ತನೆ ಯು ಬೋರಿವಲಿ ಮಹಿಷ ಮರ್ದಿನಿ ಮಂದಿರದ ಪವಿತ್ರ ಆವರಣದಲ್ಲಿ ನಡೆಯಲಿದೆ, ಬೋರಿವಲಿ ಪ್ರದೇಶದ ಪ್ರಸಿದ್ಧ ಸಮಾಜಸೇವಕಿ ಶ್ರೀಮತಿ ಸುಧಾ ಕುಂದರ್ ಅವರು ಈ ಸತ್ಸಂಗ ಕಾರ್ಯಕ್ರಮ ವನ್ನು ಹಮ್ಮಿ ಕೊಂಡಿದ್ದು ಮಂದಿರದ ಆಡಳಿತ ಮುಕ್ತೇಶ್ವರ ರಾದ  ಪ್ರದೀಪ ಶೆಟ್ಟಿ ಹಾಗೂ  ಜಯರಾಜ್ ಶೆಟ್ಟಿ ಅವರು ಮಂದಿರದ ಆಡಳಿತ ಸಮಿತಿಯು ಪೂರ್ಣ ಸಹಕಾರ ವನ್ನು ನೀಡಲಿದ್ದಾರೆ.. ಹಾರ್ಮೋನಿಯಂ ನಲ್ಲಿ ಶ್ರೀ ಶೇಖರ್ ಸಸಿಹಿತ್ಲು ಅವರು ತಬ್ಲಾ ದಲ್ಲಿ ಜನಾರ್ಧನ ಸಾಲಿಯಾನ್, ತಾಳದಲ್ಲಿ ಪ್ರಶಾಂತ್ ಜತ್ತನ್ ಅವರು ಸಹಕರಿಸಿದ್ದಾರೆ.

.ಶ್ರೀ ಹರಿ ಭಕ್ತಿ ಯನ್ನು ಉತ್ತಮ ಸುಶ್ರಾವ್ಯ ಸಂಗೀತ ದೊಂದಿಗೆ ಪ್ರಚುರ ಪಡಿಸುವ ಈ ಉತ್ತಮ ಹರಿಕಥಾ ಸಂಕೀರ್ತನೆ ಗೆ ತಾವೆಲ್ಲರೂ ಸಕುಟುಂಬ ರಾಗಿ ಬಂದು ಭಾಗವಹಿಸಿ ಶ್ರೀದೇವಿ ಹಾಗೂ ಶ್ರೀ ಹರಿ ಕೃಪೆಗೆ ಪಾತ್ರರಾಗಬೇಕಾಗಿ ಆಯೋಜಕರು ವಿನಂತಿ ಮಾಡಿದ್ದಾರೆ…



Related posts

ರಂಗ ತರಬೇತಿ ಶಿಬಿರಕ್ಕೆ ಆಹ್ವಾನ

Mumbai News Desk

ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ವತಿಯಿಂದ ತಾ.29/11/2025 ರಂದು ಕೃತಿ ಸಮೀಕ್ಷೆ ಕಾರ್ಯಕ್ರಮ

Mumbai News Desk

ಅನಿತಾ ಪಿ. ತಾಕೊಡೆ ಅವರ ಕವನ ಸಂಕಲನದ ಹಸ್ತಪ್ರತಿಗೆ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ

Mumbai News Desk

ಆಮ್ಮಿ ರಂಗಕರ್ಮಿ ( ರಿ ), ಮುಂಬಯಿ ಕೊಂಕಣಿಯಲ್ಲಿ ಜಯಭೇರಿ ಗಳಿಸಿದ ‘ ಲಗ್ನಾ ಪಿಶ್ಶ್ಯೆ ‘ ನಾಟಕ ತಂಡದ ಕರಾವಳಿ ಪ್ರವಾಸ (  26.12.23 ರಿಂದ 31.12.2023 ರ ವರೆಗೆ )

Mumbai News Desk

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.

Mumbai News Desk

ಮಲಾಡ್   ಶ್ರೀ ಚಾಮುಂಡೇಶ್ವರಿ ಸೇವಾ ಸಂಸ್ಥೆ ಪೆ 23 ರಂದು 12ನೇ ವಾರ್ಷಿಕ ಮಹಾಪೂಜೆ

Mumbai News Desk