32 C
Mumbai
March 7, 2026
Mumbai News Kannada
ಪ್ರಕಟಣೆ

ಗೀತಾ ಮಂದಿರ ಸೇವಾ ಸಮಿತಿ ಹೆಜಮಾಡಿ : ನಾಳೆ (ಅ. 17) 7ನೇ ವರ್ಷದ ಕಥಾ ಮಂಗಳೋತ್ಸವ





ಹೆಜಮಾಡಿ ಸಣ್ಣಗುಂಡಿ ಮೊಗವೀರ ಸಭಾ ಸಂಚಾಲಕತ್ವದ ಗೀತಾ ಮಂದಿರ ಸೇವಾ ಸಮಿತಿ, ತಾ. 16.7.25ರಂದು, ಪ್ರವಚನಕಾರರಾದ ಭಾಸ್ಕರ್ ಕೆ ಪಡುಬಿದ್ರಿ ಹಾಗೂ ವಚನಕಾರರಾದ ಗಣಪತಿ ಕಾಮತ್ ಪಡುಬಿದ್ರಿ, ಇವರಿಂದ ಪ್ರಾರಂಭಗೊಂಡ “ಕುಮಾರ ವ್ಯಾಸ ಭಾರತ” ಎಂಬ ಸತ್ಕಾವ್ಯ ವಾಚನದ ಮಂಗಳೋತ್ಸವ ಆಗಸ್ಟ್ 17ರಂದು, ಆದಿತ್ಯವಾರ, ರಾತ್ರಿ 8.30ಕ್ಕೆ ಜರಗಲಿದೆ.
ಕಾರ್ಯಕ್ರಮ :

ಮಧ್ಯಾಹ್ನ 3 ಗಂಟೆಗೆ : ಭಜನಾ ಕಾರ್ಯಕ್ರಮ (ಸ್ಥಳೀಯ ಭಜನಾ ತಂಡದವರಿಂದ)
ಸಂಜೆ ಗಂಟೆ 4ಕ್ಕೆ : ಕಥಾ ಪ್ರವಚನ ಪ್ರಾರಂಭ
ಸಂಜೆ 6ಗಂಟೆಗೆ : ಸಭಾ ಕಾರ್ಯಕ್ರಮ
ರಾತ್ರಿ 7 ಗಂಟೆಗೆ : ಶ್ರೀ ಪಾಂಡುರಂಗ ಭಜನಾ ಮಂದಿರ ಮಟ್ಟು ಪಟ್ನ ಇವರಿಂದ ದೇವರ ನಾಮ ಸಂಕೀರ್ತನೆ
ರಾತ್ರಿ ಗಂಟೆ 8.30 ಕ್ಕೆ : ಮಂಗಳೋತ್ಸವ
ರಾತ್ರಿ ಗಂಟೆ 9ರಿಂದ : ಪ್ರಸಾದ ವಿತರಣೆ ಅನ್ನ ಸಂತರ್ಪಣೆ
ಆ ಪ್ರಯುಕ್ತ ಭಕ್ತಾಭಿಮಾನಿಗಳು ಸಕಾಲದಲ್ಲಿ ಆಗಮಿಸಿ ಶ್ರೀ ಕೃಷ್ಣದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗುವಂತೆ
ಸಣ್ಣಗುಂಡಿ ಮೊಗವೀರ ಸಭಾ, ಸಣ್ಣಗುಂಡಿ ಮೊಗವೀರ ಮಹಿಳಾ ಸಭಾ, ಗೀತಾ ಮಂದಿರ ಸೇವಾ ಸಮಿತಿ, ಸಣ್ಣಗುಂಡಿ ಮೊಗವೀರ ಸಭಾ ಮುಂಬೈ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರು ವಿನಂತಿಸಿದ್ದಾರೆ.



Related posts

ಅವಧೂತ ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿ ಧ್ಯಾನ ಮಂದಿರ ಪರೆಂಕಿಲ, ಶಿಮಂತೂರು : ಫೆ. 4ರಿಂದ 6, ನೂತನ ಶಿಲಾಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾಗೇಟ್ ಶಹಾಡ್ : ಎ. 12ರಿಂದ ಎ. 21ರ ತನಕ 63ನೇ ವಾರ್ಷಿಕೋತ್ಸವ, 10ನೇ ಪ್ರತಿಷ್ಠ ವರ್ಧಂತಿ ಉತ್ಸವ.

Mumbai News Desk

ನವೆಂಬರ್ 26 ರಂದು ಚಿಣ್ಣರ ಬಿಂಬ  ಮುಂಬಯಿ ವತಿಯಿಂದ ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ  ಪ್ರತಿಭಾ ಸ್ಪರ್ಧೆ

Mumbai News Desk

ಅ. 20 ರಂದು ಮದರ್ ಇಂಡಿಯಾ ಹಳೆ ವಿದ್ಯಾರ್ಥಿಗಳ ಪೌಂಡೇಶನಿನ ಮಹಾಸಭೆ, ಸ್ನೇಹ ಮಿಲನ

Mumbai News Desk

Moorura Bovi (Moya) Mahasabha, Mumbai – AGM on 22/9/24.

Mumbai News Desk

ಎ. 12 ರಿಂದ 21- ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ, ಬಿರ್ಲಾಗೇಟ್, ಶಹಾಡ್, 63 ನೇ, ಮಹಾಪೂಜೆ

Mumbai News Desk