30 C
Mumbai
April 24, 2026
Mumbai News Kannada
ಪ್ರಕಟಣೆ

ಗೀತಾ ಮಂದಿರ ಸೇವಾ ಸಮಿತಿ ಹೆಜಮಾಡಿ : ನಾಳೆ (ಅ. 17) 7ನೇ ವರ್ಷದ ಕಥಾ ಮಂಗಳೋತ್ಸವ





ಹೆಜಮಾಡಿ ಸಣ್ಣಗುಂಡಿ ಮೊಗವೀರ ಸಭಾ ಸಂಚಾಲಕತ್ವದ ಗೀತಾ ಮಂದಿರ ಸೇವಾ ಸಮಿತಿ, ತಾ. 16.7.25ರಂದು, ಪ್ರವಚನಕಾರರಾದ ಭಾಸ್ಕರ್ ಕೆ ಪಡುಬಿದ್ರಿ ಹಾಗೂ ವಚನಕಾರರಾದ ಗಣಪತಿ ಕಾಮತ್ ಪಡುಬಿದ್ರಿ, ಇವರಿಂದ ಪ್ರಾರಂಭಗೊಂಡ “ಕುಮಾರ ವ್ಯಾಸ ಭಾರತ” ಎಂಬ ಸತ್ಕಾವ್ಯ ವಾಚನದ ಮಂಗಳೋತ್ಸವ ಆಗಸ್ಟ್ 17ರಂದು, ಆದಿತ್ಯವಾರ, ರಾತ್ರಿ 8.30ಕ್ಕೆ ಜರಗಲಿದೆ.
ಕಾರ್ಯಕ್ರಮ :

ಮಧ್ಯಾಹ್ನ 3 ಗಂಟೆಗೆ : ಭಜನಾ ಕಾರ್ಯಕ್ರಮ (ಸ್ಥಳೀಯ ಭಜನಾ ತಂಡದವರಿಂದ)
ಸಂಜೆ ಗಂಟೆ 4ಕ್ಕೆ : ಕಥಾ ಪ್ರವಚನ ಪ್ರಾರಂಭ
ಸಂಜೆ 6ಗಂಟೆಗೆ : ಸಭಾ ಕಾರ್ಯಕ್ರಮ
ರಾತ್ರಿ 7 ಗಂಟೆಗೆ : ಶ್ರೀ ಪಾಂಡುರಂಗ ಭಜನಾ ಮಂದಿರ ಮಟ್ಟು ಪಟ್ನ ಇವರಿಂದ ದೇವರ ನಾಮ ಸಂಕೀರ್ತನೆ
ರಾತ್ರಿ ಗಂಟೆ 8.30 ಕ್ಕೆ : ಮಂಗಳೋತ್ಸವ
ರಾತ್ರಿ ಗಂಟೆ 9ರಿಂದ : ಪ್ರಸಾದ ವಿತರಣೆ ಅನ್ನ ಸಂತರ್ಪಣೆ
ಆ ಪ್ರಯುಕ್ತ ಭಕ್ತಾಭಿಮಾನಿಗಳು ಸಕಾಲದಲ್ಲಿ ಆಗಮಿಸಿ ಶ್ರೀ ಕೃಷ್ಣದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗುವಂತೆ
ಸಣ್ಣಗುಂಡಿ ಮೊಗವೀರ ಸಭಾ, ಸಣ್ಣಗುಂಡಿ ಮೊಗವೀರ ಮಹಿಳಾ ಸಭಾ, ಗೀತಾ ಮಂದಿರ ಸೇವಾ ಸಮಿತಿ, ಸಣ್ಣಗುಂಡಿ ಮೊಗವೀರ ಸಭಾ ಮುಂಬೈ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರು ವಿನಂತಿಸಿದ್ದಾರೆ.



Related posts

ಶ್ರೀ ಜಗದಂಬಾ ಮಂದಿರ ಡೊಂಬಿವಲಿ, ಫೆ. 26ಕ್ಕೆ ಮಹಾಶಿವರಾತ್ರಿ ಉತ್ಸವ

Mumbai News Desk

ಕುಲಾಲ ಸಂಘ ಮುಂಬಯಿ: ಮಾರ್ಚ್ 28ರಂದು ನವಿ ಮುಂಬಯಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಸತ್ಯನಾರಾಯಣ ಪೂಜೆ ಮತ್ತು 150ನೇ ತಿಂಗಳ ಭಜನಾ ಸಂಕೀರ್ತನೆ

Mumbai News Desk

ಕನ್ನಡ ಸಂಘ ಸಾಂತಾಕ್ರೂಜ್ : ಫೆ. 10 ರಂದು 66ನೇ ವಾರ್ಷಿಕೋತ್ಸವ;ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣಾ ಸಮಾರಂಭ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 29ರಂದು ಆಶ್ಲೇಷ ನಾಗಬಲಿ ಪೂಜೆ

Mumbai News Desk

ಫೆ.12 ರಿಂದ 16 ವರಗೆ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಕುಂಭ ಮಹೋತ್ಸವ,

Mumbai News Desk

ಸೆ. 22 ರಿಂದ ಅ. 2 ರ ವರೆಗೆ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ 2025

Mumbai News Desk