32 C
Mumbai
March 7, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಕಾಂದಿವಿಲಿ ಪೂರ್ವ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ





ಮುಂಬಯಿ, ಆ.26 : ಭಾರತ್ ಬ್ಯಾಂಕಿನ ಕಾಂದಿವಿಲಿ ಪೂರ್ವ, ಠಾಕೂರ್ ವಿಲೇಜ್‌ನಲ್ಲಿರುವ ಶಾಖೆಯಲ್ಲಿ 49ನೇ ಸಂಸ್ಥಾಪನಾ ದಿನಾಚರಣೆಯನ್ನು ಕೇಕ್ ಕತ್ತರಿಸಿ ಆಚರಿಸಲಾಯಿತು.

ಬ್ಯಾಂಕಿನ ನಿರ್ದೇಶಕರಾದ ಸಂತೋಷ್ ಕೆ. ಪೂಜಾರಿ, ಹಿರಿಯ ಗ್ರಾಹಕರಾದ ಅವೆನ್ಯೂ ಹೋಟೆಲ್‌ನ ರಘುರಾಮ ಶೆಟ್ಟಿ, ತಾರಾನಾಥ್ ಕಲ್ಯಾಣಪುರ, ಜಯಾ ಶೆಟ್ಟಿ, ಲಕ್ಷ್ಮಣ್ ಸಾಲಿಯಾನ್, ಹರೀಶ್ ಶೆಟ್ಟಿ, ಯೋಗೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದು, ತಮ್ಮ ಅನುಭವಗಳನ್ನು ಹಂಚಿಕೊಂಡು ಶುಭಾಶಯಗಳನ್ನು ಕೋರಿದರು.

ಶಾಖೆಯ ಮುಖ್ಯ ಪ್ರಬಂಧಕರಾದ ವೀರೇಂದ್ರ ಕುಂದರ್ ಅವರು ಪ್ರಮುಖ ಗ್ರಾಹಕರಿಗೆ ಹೊದಿಕೆ ನೀಡಿ ಗೌರವ ಸಲ್ಲಿಸಿದರು.

ಉಪ ಪ್ರಬಂಧಕರಾದ ಜಯಲಕ್ಷ್ಮಿ ಅಮೀನ್ ಹಾಗೂ ಸಿಬ್ಬಂದಿಗಳಾದ ಕಾರ್ತಿಕ್ ಪೂಜಾರಿ, ಸೌಮ್ಯಾ ಬಂಗೇರ, ಮಹೇಶ್ ಕರ್ಕೇರ, ದೀಪಾ ಪಾಲನ್, ಅನಿಶಾ ಪೂಜಾರಿ, ಶ್ರುತಿ ಸುವರ್ಣ, ಸಿಂಚನಾ ಪೂಜಾರಿ, ಸುಧರ್ಶನ ಆಚಾರ್ಯ ಮತ್ತು ಆದಿತ್ಯ ಕುಬಲ್ ಉಪಸ್ಥಿತರಿದ್ದರು.



Related posts

ಡೊಂಬಿವಲಿ ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರ: 67ನೇ ವಾರ್ಷಿಕ ಮಹಾಪೂಜೆ ಸಂಭ್ರಮ

Mumbai News Desk

ಮಹಾರಾಷ್ಟ್ರ Education Today.Co.ಇವರ ವತಿಯಿಂದ ಪ್ರಶಸ್ತಿ ಪ್ರಧಾನ ಸಮಾರಂಭ – ಮುಂಬೈ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಡೈನಾಮಿಕ್ ಸ್ಕೂಲ್ ಅವಾರ್ಡ್

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯ ಆಡಳಿತ ಸಮಿತಿಯ ಚುನಾವಣೆ – ಜಯಶಾಲಿಯಾದ “ವಿಶನ್-2030” ಪ್ಯಾನೇಲ್

Mumbai News Desk

ಸಾಫಲ್ಯ ಸೇವಾ ಸಂಘ ಮುಂಬಯಿ (ರಿ ) ಮಹಿಳಾ ವಿಭಾಗದ ವತಿಯಿಂದ ಖಾರ್ ಘರ್ ನಲ್ಲಿರುವ ಗಿರಿಜಾ ವೆಲ್ಫೇರ್ ಅನಾಥಾಶ್ರಮಕ್ಕೆ ಭೇಟಿ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಪೋರ್ಟ್ ಮುಂಬಯಿ, 41 ನೇ ವಾರ್ಷಿಕ ಮಹಾಪೂಜೆ, ಇರುಮುಡಿ ಸೇವೆ ಸಂಪನ್ನ

Mumbai News Desk

ಬಿಲ್ಲವರ ಅಸೋಸಿಯೇಶನ್, ಮುಂಬೈ ಡೊಂಬಿವಲಿ ಸ್ಥಳೀಯ ಕಛೇರಿ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ

Mumbai News Desk