July 23, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಕಾಂದಿವಿಲಿ ಪೂರ್ವ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ







ಮುಂಬಯಿ, ಆ.26 : ಭಾರತ್ ಬ್ಯಾಂಕಿನ ಕಾಂದಿವಿಲಿ ಪೂರ್ವ, ಠಾಕೂರ್ ವಿಲೇಜ್‌ನಲ್ಲಿರುವ ಶಾಖೆಯಲ್ಲಿ 49ನೇ ಸಂಸ್ಥಾಪನಾ ದಿನಾಚರಣೆಯನ್ನು ಕೇಕ್ ಕತ್ತರಿಸಿ ಆಚರಿಸಲಾಯಿತು.

ಬ್ಯಾಂಕಿನ ನಿರ್ದೇಶಕರಾದ ಸಂತೋಷ್ ಕೆ. ಪೂಜಾರಿ, ಹಿರಿಯ ಗ್ರಾಹಕರಾದ ಅವೆನ್ಯೂ ಹೋಟೆಲ್‌ನ ರಘುರಾಮ ಶೆಟ್ಟಿ, ತಾರಾನಾಥ್ ಕಲ್ಯಾಣಪುರ, ಜಯಾ ಶೆಟ್ಟಿ, ಲಕ್ಷ್ಮಣ್ ಸಾಲಿಯಾನ್, ಹರೀಶ್ ಶೆಟ್ಟಿ, ಯೋಗೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದು, ತಮ್ಮ ಅನುಭವಗಳನ್ನು ಹಂಚಿಕೊಂಡು ಶುಭಾಶಯಗಳನ್ನು ಕೋರಿದರು.

ಶಾಖೆಯ ಮುಖ್ಯ ಪ್ರಬಂಧಕರಾದ ವೀರೇಂದ್ರ ಕುಂದರ್ ಅವರು ಪ್ರಮುಖ ಗ್ರಾಹಕರಿಗೆ ಹೊದಿಕೆ ನೀಡಿ ಗೌರವ ಸಲ್ಲಿಸಿದರು.

ಉಪ ಪ್ರಬಂಧಕರಾದ ಜಯಲಕ್ಷ್ಮಿ ಅಮೀನ್ ಹಾಗೂ ಸಿಬ್ಬಂದಿಗಳಾದ ಕಾರ್ತಿಕ್ ಪೂಜಾರಿ, ಸೌಮ್ಯಾ ಬಂಗೇರ, ಮಹೇಶ್ ಕರ್ಕೇರ, ದೀಪಾ ಪಾಲನ್, ಅನಿಶಾ ಪೂಜಾರಿ, ಶ್ರುತಿ ಸುವರ್ಣ, ಸಿಂಚನಾ ಪೂಜಾರಿ, ಸುಧರ್ಶನ ಆಚಾರ್ಯ ಮತ್ತು ಆದಿತ್ಯ ಕುಬಲ್ ಉಪಸ್ಥಿತರಿದ್ದರು.



Related posts

ಏ.23 – 25: ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾ ಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Mumbai News Desk

ಸಾನ್ವಿ ಸುಧೀರ್ ಆಚಾರ್ಯಗೆ ಶೇ. 82 ಅಂಕ

Mumbai News Desk

ಬಿಲ್ಲವರ ಅಸೋಸಿಯೇಶನಿನ ಭಾಂಡುಪ್ ಸ್ಥಳೀಯ ಕಚೇರಿಯ ವತಿಯಿಂದ ಶೈಕ್ಷಣಿಕ ನೆರವು, ಸನ್ಮಾನ.

Mumbai News Desk

ಲಾಲ್​ಬಾಗ್​ಚ ರಾಜ ಗಣಪ; ಭಕ್ತರ ಚಿನ್ನಾಭರಣ ಕಾಣಿಕೆಗಳ ಹರಾಜು; ಇ ಬಾರಿಯ ಆದಾಯದ ವಿವರ ಇಲ್ಲಿದೆ.

Mumbai News Desk

ವೀರಕೇಸರಿ ಮೀರಾಭಾಯಂದರ್ ವತಿಯಿಂದ ಬಹುಮಾನ ವಿತರಣೆ, ಸನ್ಮಾನ ಕಾರ್ಯಕ್ರಮ.

Mumbai News Desk

ಶ್ರೀ ಗುರುದೇವ ಸೇವಾ ಬಳಗ, ಒಡಿಯೂರು,  ಮಹಾರಾಷ್ಟ್ರ ಘಟಕದ ರಜತ ಮಹೋತ್ಸವ ಸಂಭ್ರಮಾಚರಣೆಯ ಪತ್ರಿಕಾಗೋಷ್ಠಿ, 

Mumbai News Desk