September 6, 2026
Mumbai News Kannada
ಪ್ರಕಟಣೆ

ರಾಜಲಕ್ಷ್ಮೀ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ 41ನೇ ವಾರ್ಷಿಕ ಸಭೆ





ಮುಂಬಯಿ ಮಹಾನಗರದ ಪ್ರತಿಷ್ಠಿತ ಜಾತಿ ಸಂಘಗಳಲ್ಲಿೊಂದಾದ ಶ್ರೀ ರಜಕ ಸಂಘ (ರಿ.), ಮುಂಬಯಿ ಇವರ ಪ್ರಯೋಜಿತ್ವದಲ್ಲಿ ಜಾತಿ ಬಾಂಧವರಿಂದ ಸ್ಥಾಪಿಸಲ್ಪಟ್ಟ ರಾಜಲಕ್ಷ್ಮೀ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ 41ನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 7 ರಂದು, ರವಿವಾರ ಬೆಳಿಗ್ಗೆ 10.00 ಗಂಟೆಗೆ, ಮುಂಬಯಿಯ ದೇವಾಡಿಗ ಸಂಘ ಹಾಲ್, ಕೈಲಾಶ್ ಲಸ್ಸಿ ಹತ್ತಿರ, ದಾದರ್ ಪೂರ್ವದಲ್ಲಿ ಶ್ರೀಯುತ ಶಂಕರ್ ಕುಂದರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸೊಸೈಟಿಯ ಷೇರುದಾರರು ಈ ವಾರ್ಷಿಕ ಮಹಾಸಭೆಗೆ ಸರಿಯಾದ ಸಮಯಕ್ಕೆ ಹಾಜರಾಗಿ ಸಭೆಗೆ ಸಹಕಾರ ನೀಡಬೇಕೆಂದು ಉಪಾಧ್ಯಕ್ಷೆ ನ್ಯಾಯವಾದಿ ಗೀತಾ ನಾರಾಯಣ್ ಕುಂದರ್, ಗೌರವ ಕಾರ್ಯದರ್ಶಿ ತುಕಾರಾಂ ಜಿ. ಮಡಿವಾಳ, ಗೌರವ ಕೋಶಾಧಿಕಾರಿ ರಮೇಶ್ ಪಲಿಮಾರ್, ಕಾರ್ಯಕಾರಿ ಸದಸ್ಯರಾದ ಪಿ. ನೀಲಯ ಗುಜರನ್, ಉಮೇಶ್ ಸಾಲ್ಯಾನ್, ನರೇಂದ್ರ ಅತ್ತಾವರ್, ಶಂಕರ್ ಸಾಲ್ಯಾನ್, ವಸಂತ್ ಮಡಿವಾಳ, ಸುರೇಶ್ ಸಾಲ್ಯಾನ್, ಶಂಕರ್ ಸಾಲಿಯಾನ್ ಹಾಗೂ ವಿಜೇಶ್ ಕುಂದರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಸೆಪ್ಟೆಂಬರ್‌ 14 : ಮುಂಬಯಿ ಕನ್ನಡ ಸಂಘದ 83ನೇ ವಾರ್ಷಿಕ ಮಹಾಸಭೆ

Mumbai News Desk

ಕಲ್ಯಾಣ್‌ನಲ್ಲಿ ಇಂದು ಮಹಿಳಾ ದಿನಾಚರಣೆ ಮತ್ತು ಸಾಂಸ್ಕೃತಿಕ ಸಂಭ್ರಮ

Mumbai News Desk

ಶ್ರೀ ಗುರು ನಾರಾಯಣ ಸೇವಾ ಸಮಿತಿ ವಸಯಿ,  ಮಾ. 9ರಂದು 29ನೇ ವಾರ್ಷಿಕ ಮೂರ್ತಿ ಪ್ರತಿಷ್ಠಾಪನ ದಿನಾಚರಣೆ

Mumbai News Desk

ಮೇ 24: ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ –  ತಾಳಮದ್ದಳೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ- ಉಡುಪಿಜ.15 ಮತ್ತು 16ರಂದು ಪ್ರಥಮ ವರ್ಧಂತಿ ಉತ್ಸವ.

Mumbai News Desk

ಜೂನ್ 25 ರಂದು ಕಾಪು ಮಾರಿಯಮ್ಮನ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಲು ಸ್ವರ್ಣ ಸಂಕಲ್ಪ

Mumbai News Desk