34 C
Mumbai
March 6, 2026
Mumbai News Kannada
ಪ್ರಕಟಣೆ

ರಾಜಲಕ್ಷ್ಮೀ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ 41ನೇ ವಾರ್ಷಿಕ ಸಭೆ





ಮುಂಬಯಿ ಮಹಾನಗರದ ಪ್ರತಿಷ್ಠಿತ ಜಾತಿ ಸಂಘಗಳಲ್ಲಿೊಂದಾದ ಶ್ರೀ ರಜಕ ಸಂಘ (ರಿ.), ಮುಂಬಯಿ ಇವರ ಪ್ರಯೋಜಿತ್ವದಲ್ಲಿ ಜಾತಿ ಬಾಂಧವರಿಂದ ಸ್ಥಾಪಿಸಲ್ಪಟ್ಟ ರಾಜಲಕ್ಷ್ಮೀ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ 41ನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 7 ರಂದು, ರವಿವಾರ ಬೆಳಿಗ್ಗೆ 10.00 ಗಂಟೆಗೆ, ಮುಂಬಯಿಯ ದೇವಾಡಿಗ ಸಂಘ ಹಾಲ್, ಕೈಲಾಶ್ ಲಸ್ಸಿ ಹತ್ತಿರ, ದಾದರ್ ಪೂರ್ವದಲ್ಲಿ ಶ್ರೀಯುತ ಶಂಕರ್ ಕುಂದರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸೊಸೈಟಿಯ ಷೇರುದಾರರು ಈ ವಾರ್ಷಿಕ ಮಹಾಸಭೆಗೆ ಸರಿಯಾದ ಸಮಯಕ್ಕೆ ಹಾಜರಾಗಿ ಸಭೆಗೆ ಸಹಕಾರ ನೀಡಬೇಕೆಂದು ಉಪಾಧ್ಯಕ್ಷೆ ನ್ಯಾಯವಾದಿ ಗೀತಾ ನಾರಾಯಣ್ ಕುಂದರ್, ಗೌರವ ಕಾರ್ಯದರ್ಶಿ ತುಕಾರಾಂ ಜಿ. ಮಡಿವಾಳ, ಗೌರವ ಕೋಶಾಧಿಕಾರಿ ರಮೇಶ್ ಪಲಿಮಾರ್, ಕಾರ್ಯಕಾರಿ ಸದಸ್ಯರಾದ ಪಿ. ನೀಲಯ ಗುಜರನ್, ಉಮೇಶ್ ಸಾಲ್ಯಾನ್, ನರೇಂದ್ರ ಅತ್ತಾವರ್, ಶಂಕರ್ ಸಾಲ್ಯಾನ್, ವಸಂತ್ ಮಡಿವಾಳ, ಸುರೇಶ್ ಸಾಲ್ಯಾನ್, ಶಂಕರ್ ಸಾಲಿಯಾನ್ ಹಾಗೂ ವಿಜೇಶ್ ಕುಂದರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಎ. 25-26 ರಂದು ಬೊರಿವಲಿ ಮಂಡಪೇಶ್ವರ ಗುಹೆಯ ಶ್ರೀ ಪಾಂಡವೇಶ್ವರ ದೇವಸ್ಥಾನದಲ್ಲಿ ನೂತನ ಶಿವಲಿಂಗ ಪ್ರತಿಷ್ಠಾಪನೆಯೊಂದಿಗೆ ಬ್ರಹ್ಮ ಕಲಶೋತ್ಸವ

Mumbai News Desk

ಎ. 6 ರಂದು ನಗರದ ಹೆಸರಾಂತ ಕನ್ನಡ ಮಾಸಿಕ ಛಾಯಾಕಿರಣ ಪತ್ರಿಕೆಯ ದಶಮಾನೋತ್ಸವ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ (ಸಾವರ್ಕರ್ ನಗರ್ -ಥಾಣೆ)ಅ. 23ರಂದು ದೇವರ ನೂತನ ಪೀಠ ಮಂಟಪ ಹಾಗೂ ದ್ವಾರ ಪ್ರತಿಷ್ಠಾಪನೆ.

Mumbai News Desk

ಫೆ.25 : ಗೋರೆಗಾಂವ್ ಕರ್ನಾಟಕ ಸಂಘ 63ನೇ ನಾಡಹಬ್ಬ, ವಿಚಾರ ಗೋಷ್ಠಿ.

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ಡಿ. 20ರಂದು 53ನೇ ವಾರ್ಷಿಕ ಏಕಹಾ ಭಜನಾ ಮಂಗಳೋತ್ಸವ

Mumbai News Desk

ಶ್ರೀ ನಾರಾಯಣ ಗುರು ಭಜನಾ ಮಂಡಳಿ  ಮೀರಾ ಭಯಂದರ್. ಜು 10 ರಂದು ಗುರುಪೂರ್ಣಿಮೆ ಆಚರಣೆ.

Mumbai News Desk