
ಭಾರತದ ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಎನ್ ಡಿ ಎ ನಾಮ ನಿರ್ದೇಶಕರಾದ ಸಿಪಿ ರಾಧಾಕೃಷ್ಣನ್ ಅವರು ಭಾರತದ 15ನೇ ಉಪ ರಾಷ್ಟ್ರಪತಿಯಾಗಿದ್ದಾರೆ.ಈ ಚುನಾವಣೆಯಲ್ಲಿ ಸಿ ಪಿ ರಾಧಾಕೃಷ್ಣನ್ ಅವರು ತಮ್ಮ ಪ್ರತಿಸ್ಪರ್ಧಿ ವಿರುದ್ಧ 452 ಮತಗಳನ್ನು ಪಡೆಯುವ ಮೂಲಕ ಸ್ಪಷ್ಟವಾಗಿ ಗೆಲುವು ಸಾಧಿಸಿದ್ದಾರೆ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಪಡೆದಿದ್ದು, ಇವರ ಗೆಲುವಿನ ಅಂತರ 152 ಮತಗಳು ಇವರ ಗೆಲುವಿನ ಅಂತರ 152 ಮತಗಳು.
ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಭಾರತೀಯ ಜನತಾ ಪಕ್ಷ ದಲ್ಲಿ ಆಳವಾದ ಬೇರುಗಳನ್ನು ಹೊಂದಿರುವ ಅನುಭವಿ ನಾಯಕ ಚಂದ್ರಾಪುರಂ ಪೊನ್ನು ಸ್ವಾಮಿ ರಾಧಾಕೃಷ್ಣನ್ ಮಂಗಳವಾರ ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾದರು. ಮಹಾರಾಷ್ಟ್ರದ ರಾಜಪಾಲರಾಗಿಯೂ ಸೇವೆ ಸಲ್ಲಿಸುತ್ತಿರುವ ರಾಧಕೃಷ್ಣನ್ ಅವರು ರಾಷ್ಟ್ರೀಯ ಪ್ರಜಾಪ್ರತಾತ್ಮಕ ಒಕ್ಕೂಟದ (ಎನ್.ಡಿ.ಎ)ನಾಮ ನಿರ್ದೇಶಿತಗಿದ್ದರು. ಅವರು ಭಾರತ ಬಣದಿಂದ ಕಣಕ್ಕಿಳಿದ್ದ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ನ್ಯಾಯಮೂರ್ತಿ ಬಿ ಸುದರ್ಶನ ರೆಡ್ಡಿ ವಿರುದ್ಧ ಸ್ಪರ್ಧಿಸಿದ್ದರು.




