September 6, 2026
Mumbai News Kannada
ಕ್ರೀಡೆ

ಉಡುಪಿ : ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟ,ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮದ ಬಾಲಕಿಯರಿಗೆ ಪ್ರಥಮ ಸ್ಥಾನ.





ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಡುಪಿ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಚೇರಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿ ಕನ್ಯಾನ, ಸಂಯುಕ್ತ ಆಶ್ರಯದಲ್ಲಿ 14 ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟ ವಿಕ್ರಾಂತಪರ್ವ 2025 ಇವರ ಸಹಭಾಗಿತ್ವದಲ್ಲಿ ದಿನಾಂಕ 11.09.2025 ಗುರುವಾರ ನಡೆದಂತಹ ಜಿಲ್ಲಾ ಮಟ್ಟದ 17ರವಯೋಮಿತಿ ಬಾಲಕಿಯರ ಕಬಡ್ಡಿ ಪಂದ್ಯಾಟ ನಡೆಯಿತು. ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ವಿಭಾಗಿಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳು ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ ಸುವರ್ಣ ಮತ್ತು ಯತಿನ್ ಬಂಗೇರ ರವರು ತರಬೇತಿಯನ್ನು ಪಡೆಡಿದ್ದಾರೆ.
ಶಾಲಾ ಸಂಚಾಲಕರಾದ ಸುಕುಮಾರ್ ಸಿ ಶ್ರೀ ಯಾನ್ ಹಾಗೂ ಶಾಲಾ ಮುಖೋಪಾಧ್ಯಾಯನಿ ಪದ್ಮಶ್ರೀ ಸುರೇಶ್ ರವರು ಶುಭವನ್ನು ಕೋರಿದ್ದಾರೆ.

.



Related posts

ರಾಷ್ಟ್ರೀಯ ಮಟ್ಟದ ಕರಾಟೆ ಕ್ಷೇತ್ರದಲ್ಲಿ ಗುರುತಿಸಿಕೊಂಡ ಹರ್ಷಿತಾ ಪೂಜಾರಿ   ಇನ್ನಂಜೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯ ಇಂಟರ್ನ್ಯಾಷನಲ್ ಶಾಲೆಯ ಆಶ್ರಯದಲ್ಲಿ ರಾಷ್ಟ್ರಮಟ್ಟದ  ಸಿಬಿಎಸ್‌ಸಿ ಶಾಲೆಯ ವಿದ್ಯಾರ್ಥಿಗಳಿಗೆ  ವಾಲಿಬಾಲ್‌ ಪಂದ್ಯಾಟ

Mumbai News Desk

ಬ್ಯಾಡ್ಮಿಂಟನ್ ಸಾಧಕಿ  ದಿಯಾ ಮನೋಜ್ ಶೆಟ್ಟಿ ಮಾಜಿ ಸಂಸದ ಗೋಪಾಲ್ ಶೆಟ್ಟಿ ಅವರಿಂದ ಗೌರವ

Mumbai News Desk

ಪ್ಯಾರಿಸ್ ಒಲಿಂಪಿಕ್ಸ್ – ಭಾರತಕ್ಕೆ ಮೊದಲ ಪದಕ, ಶೂಟಿಂಗ್ ನಲ್ಲಿ ಕಂಚಿನ ಪದಕ ಗೆದ್ದ ಮನು ಭಾಕರ್

Mumbai News Desk

ಗುರುಪುರ ಬಂಟರ ಮಾತೃ ಸಂಘಕ್ಕೆ  ಪುಣೆ, ಪಡುಬಿದ್ರಿ ಇಲ್ಲಿ ನಡೆದ ಕ್ರೀಡಾಕೂಟದಲ್ಲಿ ಅವಳಿ ಪ್ರಶಸ್ತಿಗಳು

Mumbai News Desk

Jai Hind Sports Club Hosts 59th R. N. Utchil Memorial Athletics Meet

Mumbai News Desk