32 C
Mumbai
April 24, 2026
Mumbai News Kannada
ಪ್ರಕಟಣೆ

ತುಳು ಸಂಘ ಬೊರಿವಲಿ  ಸೆ. 19 ರಂದು  15ನೇ  ವಾರ್ಷಿಕ ಮಹಾಸಭೆ





ಮುಂಬಯಿ :  ಕಳೆದ ಸುಮಾರು 15 ವರ್ಷಗಳಿಂದ ಬೋರಿವಲಿ ಮತ್ತು ಪರಿಸರದಲ್ಲಿ ನೆಲೆಸಿದ ನಾಡಿನ ತುಳು, ಕನ್ನಡಿಗರನ್ನು ಒಂದೆಡೆ ಸೇರಿಸುದಲ್ಲದೆ, ಪರಿಸರದಲ್ಲಿನ ತುಳುವರ ಮನೆ ಮನೆಯಲ್ಲಿ ತುಳು ಬಾಷೆ, ತುಳು ನಾಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕ್ರೀಯಾಶೀಲವಾಗಿರುವ ತುಳುವರ ನೆಚ್ಚಿನ ಸಂಘಟಣೆ ತುಳು ಸಂಘ ಬೊರಿವಲಿ.

ತುಳು ಸಂಘ ಬೊರಿವಲಿಯ 15ನೇ ವಾರ್ಷಿಕ ಮಹಾಸಭೆಯು ಸೆ. 19  ರಂದು  ಶುಕ್ರವಾರ ಸಂಜೆ 6.30ಕ್ಕೆ ಯೋಗಿ ನಗರ ಹೌಸಿಂಗ್ ಸೊಸೈಟಿ ಹಾಲ್, ಬೊರಿವಲಿ ಪಶ್ಚಿಮ, ಮುಂಬಯಿ ಇಲ್ಲಿ  ಸಂಘದ  ಗೌರವ ಅಧ್ಯಕ್ಷರಾದ ವಿರಾರ್ ಶಂಕರ ಶೆಟ್ಟಿಯವರ ಉಪಸ್ಥಿತಿಯಲ್ಲಿ, ಸಂಘದ ಅಧ್ಯಕ್ಷರಾದ  ಹರೀಶ್ ಮೈಂದನ್ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಸಂಘದ  ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ  ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ತುಳು ಸಂಘ ಬೊರಿವಲಿಯ  ಪರವಾಗಿ ಪ್ರಧಾನ ಕಾರ್ಯದರ್ಶಿ ಕೃಷ್ಣರಾಜ್ ಸುವರ್ಣ ವಿನಂತಿಸಿದ್ದಾರೆ.



Related posts

ಡೊಂಬಿವಿಲಿಯಲ್ಲಿನ ವರದ ಸಿದ್ಧಿವಿನಾಯಕ ಮಂದಿರದಲ್ಲಿ  ಫೆ.01 ರಂದು ಮಾಘಿ ಗಣೇಶೋತ್ಸವ ಮತ್ತು ಯಕ್ಷಗಾನ ಪ್ರದರ್ಶನ

Mumbai News Desk

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಕರ್ನಿರೆ ಎ 1 ರಿಂದ 3 ವರೆಗೆ    ಜಾರಂದಾಯ ದೈವದ ಕಾಲಾವಧಿ ನೇಮೋತ್ಸವ,

Mumbai News Desk

ಡಿ14. ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ ಬಂಟರ ಮಹಾಸಮಾಗಮ”

Mumbai News Desk

ಫೆ.7, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ

Mumbai News Desk

ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲಕ್ಕೆ ದಿನ ನಿಗದಿ

Mumbai News Desk

ಜುಲೈ 12-ರಂದು ಅಂಧೇರಿ ಮೊಗವೀರ ಭವನದಲ್ಲಿ “ಚಂದ್ರಾವಳಿ ವಿಲಾಸ’ ‘ಗದಾಯುದ್ಧ’ ಪೌರಾಣಿಕ ಯಕ್ಷಗಾನ

Mumbai News Desk