September 6, 2026
Mumbai News Kannada
ಪ್ರಕಟಣೆ

ತುಳು ಸಂಘ ಬೊರಿವಲಿ  ಸೆ. 19 ರಂದು  15ನೇ  ವಾರ್ಷಿಕ ಮಹಾಸಭೆ





ಮುಂಬಯಿ :  ಕಳೆದ ಸುಮಾರು 15 ವರ್ಷಗಳಿಂದ ಬೋರಿವಲಿ ಮತ್ತು ಪರಿಸರದಲ್ಲಿ ನೆಲೆಸಿದ ನಾಡಿನ ತುಳು, ಕನ್ನಡಿಗರನ್ನು ಒಂದೆಡೆ ಸೇರಿಸುದಲ್ಲದೆ, ಪರಿಸರದಲ್ಲಿನ ತುಳುವರ ಮನೆ ಮನೆಯಲ್ಲಿ ತುಳು ಬಾಷೆ, ತುಳು ನಾಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕ್ರೀಯಾಶೀಲವಾಗಿರುವ ತುಳುವರ ನೆಚ್ಚಿನ ಸಂಘಟಣೆ ತುಳು ಸಂಘ ಬೊರಿವಲಿ.

ತುಳು ಸಂಘ ಬೊರಿವಲಿಯ 15ನೇ ವಾರ್ಷಿಕ ಮಹಾಸಭೆಯು ಸೆ. 19  ರಂದು  ಶುಕ್ರವಾರ ಸಂಜೆ 6.30ಕ್ಕೆ ಯೋಗಿ ನಗರ ಹೌಸಿಂಗ್ ಸೊಸೈಟಿ ಹಾಲ್, ಬೊರಿವಲಿ ಪಶ್ಚಿಮ, ಮುಂಬಯಿ ಇಲ್ಲಿ  ಸಂಘದ  ಗೌರವ ಅಧ್ಯಕ್ಷರಾದ ವಿರಾರ್ ಶಂಕರ ಶೆಟ್ಟಿಯವರ ಉಪಸ್ಥಿತಿಯಲ್ಲಿ, ಸಂಘದ ಅಧ್ಯಕ್ಷರಾದ  ಹರೀಶ್ ಮೈಂದನ್ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಸಂಘದ  ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ  ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ತುಳು ಸಂಘ ಬೊರಿವಲಿಯ  ಪರವಾಗಿ ಪ್ರಧಾನ ಕಾರ್ಯದರ್ಶಿ ಕೃಷ್ಣರಾಜ್ ಸುವರ್ಣ ವಿನಂತಿಸಿದ್ದಾರೆ.



Related posts

ಜುಲೈ 12: ಸಿರಿನಾಡ ವೆಲ್ಫೇರ್ ಅಸೋಸಿಯೇಷನ್ ಶೈಕ್ಷಣಿಕ ಕಾರ್ಯಕ್ರಮ

Mumbai News Desk

ಎ. 25ರಂದು ಮೂಡುಶೆಡ್ಡೆಯಲ್ಲಿ ಕಟೀಲು ಮೇಳದಿಂದ 44ನೇ ವರ್ಷದ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಸೇವೆ

Mumbai News Desk

ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ೧೫ನೆಯ ವಾರ್ಷಿಕ ಸಮಾವೇಶ, “ಹೊರನಾಡಿನಲ್ಲಿ ತುಳುವರು” ಕೃತಿ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ, ನೃತ್ಯ ವೈಭವ ಹಾಗೂ ನಾಟಕ ಪ್ರದರ್ಶನ

Mumbai News Desk

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,

Mumbai News Desk

ಶ್ರೀ ಮಹಾವಿಷ್ಣು ಮಂದಿರ: ಜುಲೈ -27 ರಂದು 48 ನೇ ವಾರ್ಷಿಕ ಮಹಾಸಭೆ.

Mumbai News Desk

ಕರ್ನಾಟಕ ಸಂಘ ಡೊಂಬಿವಲಿ – ಲಲಿತ ಕಲಾ ವಿಭಾಗದ ವತಿಯಿಂದ ಭಜನಾ ಸ್ಪರ್ಧೆ ಹಾಗೂ ಕುಣಿತ ಭಜನಾ ಸ್ಪರ್ಧೆಗೆ ಆಹ್ವಾನ

Mumbai News Desk