September 6, 2026
Mumbai News Kannada
ಸುದ್ದಿ

ಥಾಣೆ ನೇತ್ರಾವತಿ ಎಸ್.ಅಮೀನ್ ನಿಧನ.






ಮುಂಬಯಿ, ಸೆ.17: ಥಾಣೆ ಪಶ್ಚಿಮದ ಸಾಕೆಟ್ ವಸತಿ ಸಂಕೀರ್ಣದ ನಿವಾಸಿ ಮೂಲತಃ ಮುಲ್ಕಿ ಕೊಳಚಿಕಂಬಳ ನೇತ್ರಾವತಿ ಎಸ್. ಅಮೀನ್(81) ರವರು ಬುಧವಾರ ಸೆ.17ರಂದು ನಿಧನರಾಗಿದ್ದಾರೆ.
ಇವರು ಪತಿ ಶ್ರೀಧರ್ ಅಮೀನ್ ಹಾಗೂ ಭಾರತ್ ಬ್ಯಾಂಕಿನ ಉಪ ಮಹಾ ಪ್ರಭಂದಕ ನವೀನ್ ಅಮೀನ್ ಸಹಿತ ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರು ಮುಲ್ಕಿ ಹೊಸ ಆಂಗಣ ಪತ್ರಿಕೆಯ ಸಂಪಾದಕ ಹರಿಶ್ಚಂದ್ರ ಪಿ.ಸಾಲ್ಯಾನ್ ರವರ ಸಹೋದರಿ.



Related posts

ಮಹಾರಾಷ್ಟ್ರ ಬಂದ್! ತೆರಿಗೆ ಹೆಚ್ಚಳ ಖಂಡಿಸಿ ಜುಲೈ 14 ರಂದು ಭಾರತೀಯ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಸಂಘ (AHAR) ಮುಷ್ಕರಕ್ಕೆ ಕರೆ.

Mumbai News Desk

ಮಂಗಳೂರು ವಿವಿ ಘಟಿಕೋತ್ಸವ : ರೋಹನ್ ಮೊಂತೇರೋ, ಕನ್ಯಾನ ಸದಾಶಿವ ಶೆಟ್ಟಿ, ಎಂ. ಎನ್ ರಾಜೇಂದ್ರಕುಮಾರ್ ಗೆ ಗೌರವ ಡಾಕ್ಟರೇಟ್

Mumbai News Desk

ಯುವ ಭಾರತದ ಮೇಲೆ ದೇಶಕ್ಕೆ ಅಪಾರ ನಂಬಿಕೆ: ಐಐಟಿ ದೆಹಲಿ ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪೂರ್ತಿದಾಯಕ ನುಡಿ

Mumbai News Desk

ನಿಟ್ಟೆ ವಿಶ್ವವಿದ್ಯಾಲಯದ   ಮಹಾಲಿಂಗ ಅಡ್ಯಂತಾಯ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಅಫ್ ಟೆಕ್ನಾಲಜಿಯ  ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮೂಲ್ಕಿ ಜೀವನ್ ಕೆ. ಶೆಟ್ಟಿ  ಆಯ್ಕೆ

Mumbai News Desk

ಮಹಾರಾಷ್ಟ್ರ: ಎಚ್ ಎಸ್ ಸಿ ಫಲಿತಾಂಶ : ನಿಧಿಶಾ ಡಿ. ಪೂಜಾರಿ ಗೆ ಶೇ.91.67ಅಂಕ

Mumbai News Desk

ಮುಲ್ಕಿ ವಿಜಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಮಿನಾ ಆಳ್ವ ಆಯ್ಕೆ 

Mumbai News Desk