July 23, 2026
Mumbai News Kannada
ಸುದ್ದಿ

ಭಾರತ್ ಬ್ಯಾಂಕ್‌ಗೆ NAFCUB ಮತ್ತು ಬ್ಯಾಂಕಿಂಗ್ ಫ್ರಾಂಟಿಯರ್ಸ್ ವತಿಯಿಂದ ಶ್ರೇಷ್ಠ ಸೈಬರ್‌ ಸೆಕ್ಯೂರಿಟಿ ಪ್ರಶಸ್ತಿ ಹಾಗೂ ಶ್ರೇಷ್ಠ ಅಪಾಯ ನಿರ್ವಹಣಾ ಪ್ರಶಸ್ತಿ







ಭಾರತ್ ಬ್ಯಾಂಕ್‌ಗೆ NAFCUB ಮತ್ತು ಬ್ಯಾಂಕಿಂಗ್ ಫ್ರಾಂಟಿಯರ್ಸ್ ವತಿಯಿಂದ ಶ್ರೇಷ್ಠ ಸೈಬರ್‌ ಸೆಕ್ಯೂರಿಟಿ ಪ್ರಶಸ್ತಿ ಹಾಗೂ ಶ್ರೇಷ್ಠ ಅಪಾಯ ನಿರ್ವಹಣಾ ಪ್ರಶಸ್ತಿ ಲಭಿಸಿದೆ.

ಈ ಗೌರವವನ್ನು 2025ರ ಸೆಪ್ಟೆಂಬರ್ 18ರಂದು ಗೋವದಲ್ಲಿ ನಡೆದ ಆಲ್ ಇಂಡಿಯಾ ಕೋ-ಆಪರೇಟಿವ್ ಬ್ಯಾಂಕಿಂಗ್ ಸಮಿಟ್‍ನಲ್ಲಿ, ಗೋವಾ ಸರ್ಕಾರದ ಸಹಕಾರ ಖಾತೆಯ ಮಾನ್ಯ ಸಚಿವರಾದ ಶ್ರೀ ಸುಬಾಶ್ ಶಿರೋಡ್ಕರ್ ಅವರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು.

ಬ್ಯಾಂಕ್ ಪರವಾಗಿ ಈ ಪ್ರಶಸ್ತಿಯನ್ನು ಗೌರವಪೂರ್ವಕವಾಗಿ ಸ್ವೀಕರಿಸಿದವರು – ಸೂರ್ಯಕಾಂತ ಜಯ ಸುರ್ವಣ, ಕಾರ್ಯಧ್ಯಕ್ಷರು, ವಿದ್ಯಾನಂದ ಕರ್ಕೇರ, ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (MD & CEO), ಜೊತೆಗೆ ದಿನೇಶ್ ಸಾಲ್ಯಾನ್, ಸಂಯುಕ್ತ ವ್ಯವಸ್ಥಾಪಕ ನಿರ್ದೇಶಕರು (Jt. MD) ಹಾಗೂ
ಭಾಸ್ಕರ್ ರಾವ್, ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ (CISO).

ಈ ಸಾಧನೆ ಭಾರತ್ ಬ್ಯಾಂಕ್‌ನ ಅಚಲವಾದ ಬದ್ಧತೆ, ಭದ್ರತೆ ಮತ್ತು ದೃಢವಾದ ಅಪಾಯ ನಿರ್ವಹಣಾ ಕ್ರಮಗಳ ಸ್ಪಷ್ಟ ಸಾಕ್ಷಿಯಾಗಿದೆ.



Related posts

ಮಂಗಳೂರು ವಿವಿ ಘಟಿಕೋತ್ಸವ : ರೋಹನ್ ಮೊಂತೇರೋ, ಕನ್ಯಾನ ಸದಾಶಿವ ಶೆಟ್ಟಿ, ಎಂ. ಎನ್ ರಾಜೇಂದ್ರಕುಮಾರ್ ಗೆ ಗೌರವ ಡಾಕ್ಟರೇಟ್

Mumbai News Desk

ಬಿಲ್ಲವ ಸಮುದಾಯದ ವಿರುದ್ಧ ಅನಿತಾ ಕಾಸರಗೋಡು ಹೇಳಿಕೆ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ತೀವ್ರ ಖಂಡನೆ

Mumbai News Desk

ಬಿಗ್ ಬಾಸ್ ಕನ್ನಡ 12: ರನ್ನರ್ ಅಪ್ ಆಗಿ ಹೊರಹೊಮ್ಮಿದ ಕರಾವಳಿ ಬೆಡಗಿ ರಕ್ಷಿತಾ ಶೆಟ್ಟಿ

Mumbai News Desk

ಮುಂಬೈ: ಅಪ್ಪಾಜಿ ಬೀಡು ರಮೇಶ್ ಗುರುಸ್ವಾಮಿ ಇನ್ನಿಲ್ಲ

Mumbai News Desk

ಧಾರ್ಮಿಕ ಕ್ಷೇತ್ರಗಳ ಬಗ್ಗೆ ಸ್ಥಾಪಿತ ಹಿತಾ ಶಕ್ತಿಗಳ ಅಪಪ್ರಚಾರ ಮೂಲಕ ಭಕ್ತಾಭಿಮಾನಿಗಳ ದಿಕ್ಕು ತಪ್ಪಿಸುವುದು ಸನಾತನ ಧರ್ಮಕ್ಕೆ ಮಾರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೇಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಮಂದಿ ದೋಷಿ

Mumbai News Desk