32 C
Mumbai
March 7, 2026
Mumbai News Kannada
ಸುದ್ದಿ

ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಜನಾಕರ್ಷಣೆ ಪಡೆಯುತ್ತಿರುವ ಪುಂಗನೂರು ತಳಿಯ ಹಸು





ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಆಂಧ್ರಪ್ರದೇಶದ ಅಮಲಾಪುರದ ಪುಂಗನೂರು ತಳಿಯ ಹಸು ಜನಾಕರ್ಷಣೆ ಪಡೆಯುತ್ತಿದೆ.
ದೇಶದ ಅತ್ಯಂತ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ಹಾಗೂ ಭಕ್ತರ ಜನಾಕರ್ಷಣೆ ಪಡೆದಿರುವ ಆಂಧ್ರ ಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಶ್ರೀ ದೇವರ ಅಭಿಷೇಕಕ್ಕೆ ಪುಂಗನೂರು ತಳಿಯ ಹಸುಗಳ ಶುದ್ಧ ಹಾಲು ಸಮರ್ಪಣೆಯಾಗುತ್ತಿದ್ದು ಮಹತ್ವ ಪಡೆದಿದೆ..
ಮುಲ್ಕಿ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಪುಂಗನೂರು ತಳಿಯ ಹಸುಗಳಿಗೆ ವಿಶೇಷ ದನದ ಹಟ್ಟಿ ನಿರ್ಮಾಣ ಹಾಗೂ ಆರೈಕೆ ನಡೆಯುತ್ತಿದೆ.
ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಚಂದ್ರಶೇಖರ್ ರವರು ಕರಾವಳಿ ಭಾಗದಲ್ಲಿ ಅಪರೂಪವಾಗಿರುವ ಪುಂಗನೂರು ತಳಿಯ ಹಸುಗಳನ್ನು ವಿಶೇಷ ಪ್ರೀತಿಯ ಮೂಲಕ ಆರೈಕೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



Related posts

ಸಮಾಜ ಸೇವಕ ಯೋಗೇಶ್ ಕೆ ಹೆಜ್ಮಾಡಿ‌‌ ದಂಪತಿ ಹಾಗೂ  ಗೋಪಾಲ್ ವಿ ಅಂಚನ್ ದಂಪತಿ ಆವರ ದಾಂಪತ್ಯ ಜೀವನದ ಸ್ವರ್ಣ  ಮಹೋತ್ಸವ  ಸಂಭ್ರಮ ಆಚರಣೆ,

Mumbai News Desk

ಕುಲಾಲ ಪ್ರತಿಷ್ಠಾನದ ಮಂಗಳೂರು, ವಿಜಯ ಕಲಾವಿದರ ಕಿನ್ನಿಗೋಳಿಯ ನಾಟಕ ಪ್ರದರ್ಶನ, ಮುಂಬಯಿ ಪ್ರವಾಸದ ಉದ್ಘಾಟನೆ.

Mumbai News Desk

ಬೆಂಗಳೂರು : ದಕ್ಷಿಣ ಕನ್ನಡಿಗರ ಸಂಘದ ಸಂಭ್ರಮಾಚರಣೆ, ಸಾಧಕರಿಗೆ ಪ್ರಶಸ್ತಿ, ಕರ್ನಿರೆ ವಿಶ್ವನಾಥ ಶೆಟ್ಟಿಯವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ,

Mumbai News Desk

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk

ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ನವೀನ್ ಡಿ. ಪಡೀಲ್‌ಗೆ 2025ರ ರಂಗಚಾವಡಿ ಪ್ರಶಸ್ತಿ: ನ. 9ರಂದು ಸುರತ್ಕಲ್‌ನಲ್ಲಿ ‘ಬೆಳ್ಳಿಹಬ್ಬದ ಸಂಭ್ರಮ’ ಕಾರ್ಯಕ್ರಮ

Mumbai News Desk