September 6, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಭೊಯಿಸರ್ ಶಾಖೆಯ 10ನೇ ವಾರ್ಷಿಕ ದಿನಾಚರಣೆ





ಮುಂಬಯಿ : ಭಾರತ್ ಬ್ಯಾಂಕ್ ಭೊಯಿಸರ್ ಶಾಖೆಯ ದಶಮಾನೋತ್ಸವ ಸಮಾರಂಭವು ಸೆ. 22 ರಂದು ನಡೆಯಿತು.

ಬ್ಯಾಂಕಿನ ಭೊಯಿಸರ್ ಶಾಖೆಯ ಮುಖ್ಯಸ್ಥೆ ಜೆನಿಫರ್ ಬಿ. ಸಿಕ್ವೇರಾ ಇವರ ನೇತ್ರತ್ವದಲ್ಲಿ ನಡೆದ ಸಮಾರಂಭಕ್ಕೆ ಸ್ಥಳೀಯ ಗಣ್ಯರು, ಪ್ರಮುಖ ಗ್ರಾಹಕರು ದೀಪ ಬೆಳಗಿಸಿ ಚಾಲನೆ ನೀಡಿ ಬ್ಯಾಂಕಿನ ಭೊಯಿಸರ್ ಶಾಖೆಯ ಎಲ್ಲಾ ಸಿಬ್ಬಂದಿಗಳು ಗ್ರಾಹಕರಿಗೆ ನೀಡುವ ಸೇವೆಯ ಬಗ್ಗೆ ಪ್ರಶಂಸನೀಯ ಮಾತುಗಳನ್ನಾಡಿ ದಶಮಾನೋತ್ಸವ ಸಮಾರಂಭವನ್ನಾಚರಿಸುತ್ತಿರುವ ಭಾರತ್ ಬ್ಯಾಂಕ್ ನ ಭೊಯಿಸರ್ ಶಾಖೆಗೆ ಶುಭ ಕೋರಿದರು.

ಶಾಖಾ ಪ್ರಮುಖರಾದ ಶ್ರೀಮತಿ ಜೆನಿಫರ್ ಸಿಕ್ವೇರಾ, ಸಹಾಯಕ ದಿನೇಶ್ ಎಸ್ ಪೂಜಾರಿ, ಸಿಬ್ಬಂದಿಗಳು, ಭಾಸ್ಕರ್ ಶೆಟ್ಟಿ, ಹರ್ಷಲ್ ಜಾಧವ್, ರಾಜೀವ್ ಮೊಗವೀರ, ಪ್ರಕಾಶ್ ಶೆಟ್ಟಿ, ಯೋಗೇಶ್ ಶೆಟ್ಟಿ, ವಿನಯ ಅಡಪಾ, ಮನೀಷ್ ಪ್ರಜಾಪತಿ ಮೊದಲಾದವರು ಉಪಸ್ಥಿತರಿದ್ದರು.



Related posts

ಬೊರಿವಲಿ ದೇವುಲ್ಪಾಡಾದ ಶ್ರೀಬ್ರಹ್ಮ ಬೈದರ್ಕಳ ಗರೋಡಿ ವಾರ್ಷಿಕ ಮಹಾಪೂಜೆ, ಬ್ರಹ್ಮ ಬೈದರ್ಕಳ ನೇಮೋತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk

ನವರಾತ್ರಿ ವೈಭವ: ‘ಓಂ ಶಕ್ತಿ ಮಹಿಳಾ ಸಂಸ್ಥಾ’ದ ಗರ್ಬಾ ನೃತ್ಯೋತ್ಸವ – ಸೇವಾ ಪಥಕ್ಕೆ ದುರ್ಗೆಯ ಆಶೀರ್ವಾದ

Mumbai News Desk

ಮಹಾರಾಷ್ಟ್ರ ಚುಣಾವಣಾ ಸಹ ಪ್ರಮುಖರಾದ ಅಶ್ವಿನಿ ಎಮ್. ಎಲ್. ಮುಂಬಯಿ ಪ್ರವಾಸ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಧನ್ವೀ ಶ್ರೀಧರ್ ಕಾರ್ನಾಡ್ ಗೆ ಶೇ 93.20% ಅಂಕ.

Mumbai News Desk

ಶ್ರೀ ಮಹಾ ವಿಷ್ಣು ಮಂದಿರ – ಡೊಂಬಿವಲಿ, ಮಹಿಳಾ ವಿಭಾಗದ ವತಿಯಿಂದ ಹರಶಿನ ಕುಂಕುಮ ಕಾರ್ಯಕ್ರಮ.

Mumbai News Desk

ವಸಯಿ: ಕರ್ನಾಟಕ ಸಂಘದ ಯುವ ವಿಭಾಗದಿಂದ ತುಳು-ಕನ್ನಡಿಗರ ಕ್ರೀಡಾಕೂಟ ಯಶಸ್ವಿ ಸಂಪನ್ನ

Mumbai News Desk