30 C
Mumbai
April 24, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಭೊಯಿಸರ್ ಶಾಖೆಯ 10ನೇ ವಾರ್ಷಿಕ ದಿನಾಚರಣೆ





ಮುಂಬಯಿ : ಭಾರತ್ ಬ್ಯಾಂಕ್ ಭೊಯಿಸರ್ ಶಾಖೆಯ ದಶಮಾನೋತ್ಸವ ಸಮಾರಂಭವು ಸೆ. 22 ರಂದು ನಡೆಯಿತು.

ಬ್ಯಾಂಕಿನ ಭೊಯಿಸರ್ ಶಾಖೆಯ ಮುಖ್ಯಸ್ಥೆ ಜೆನಿಫರ್ ಬಿ. ಸಿಕ್ವೇರಾ ಇವರ ನೇತ್ರತ್ವದಲ್ಲಿ ನಡೆದ ಸಮಾರಂಭಕ್ಕೆ ಸ್ಥಳೀಯ ಗಣ್ಯರು, ಪ್ರಮುಖ ಗ್ರಾಹಕರು ದೀಪ ಬೆಳಗಿಸಿ ಚಾಲನೆ ನೀಡಿ ಬ್ಯಾಂಕಿನ ಭೊಯಿಸರ್ ಶಾಖೆಯ ಎಲ್ಲಾ ಸಿಬ್ಬಂದಿಗಳು ಗ್ರಾಹಕರಿಗೆ ನೀಡುವ ಸೇವೆಯ ಬಗ್ಗೆ ಪ್ರಶಂಸನೀಯ ಮಾತುಗಳನ್ನಾಡಿ ದಶಮಾನೋತ್ಸವ ಸಮಾರಂಭವನ್ನಾಚರಿಸುತ್ತಿರುವ ಭಾರತ್ ಬ್ಯಾಂಕ್ ನ ಭೊಯಿಸರ್ ಶಾಖೆಗೆ ಶುಭ ಕೋರಿದರು.

ಶಾಖಾ ಪ್ರಮುಖರಾದ ಶ್ರೀಮತಿ ಜೆನಿಫರ್ ಸಿಕ್ವೇರಾ, ಸಹಾಯಕ ದಿನೇಶ್ ಎಸ್ ಪೂಜಾರಿ, ಸಿಬ್ಬಂದಿಗಳು, ಭಾಸ್ಕರ್ ಶೆಟ್ಟಿ, ಹರ್ಷಲ್ ಜಾಧವ್, ರಾಜೀವ್ ಮೊಗವೀರ, ಪ್ರಕಾಶ್ ಶೆಟ್ಟಿ, ಯೋಗೇಶ್ ಶೆಟ್ಟಿ, ವಿನಯ ಅಡಪಾ, ಮನೀಷ್ ಪ್ರಜಾಪತಿ ಮೊದಲಾದವರು ಉಪಸ್ಥಿತರಿದ್ದರು.



Related posts

ಶ್ರೀ ಲಕ್ಷ್ಮೀ ನಾರಾಯಣ ಭಜನ ಮಂಡಳಿ ಬೊರಿವಲಿ ಇವರಿಂದ ರಾಮನವಮಿ ಪ್ರಯುಕ್ತ ವಿಶೇಷ ಕುಣಿತ ಭಜನ ಸೇವೆ

Mumbai News Desk

ಮುಂಬಯಿ ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯಲ್ಲಿ ಸರಸ್ವತಿ ದೇವಿ ಪೂಜಾರಾಧನೆ

Mumbai News Desk

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಯತಿವರ್ಯರಾದ   ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಗೆ ಧಾಣೆಯಲ್ಲಿ ಗುರುವಂದನೆ.

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯಿಂದ ಆಟಿಡೊಂಜಿ – ಬಂಟ ಕೂಟ ಮತ್ತು ಡಾ| ಆರ್ ಕೆ ಶೆಟ್ಟಿ ಪ್ರಾಯೋಜಿತ “ಸಂಜೀವಿನಿ” ಲೋಕಾರ್ಪಣೆ.

Mumbai News Desk

ಡೊಂಬಿವಲಿ ಕರ್ನಾಟಕ ಸಂಘದಿಂದ 58ನೇ ವರ್ಷದ ‘ನಾಡ ಹಬ್ಬ’ ಅದ್ದೂರಿ ಆಚರಣೆ: ಹೊರನಾಡಿನಲ್ಲಿ ಕನ್ನಡ ಕಲೆ-ಸಂಸ್ಕೃತಿ ವೈಭವ!

Mumbai News Desk

ಕರ್ನಾಟಕ ಸಂಘ ಡೊಂಬಿವಲಿಯ ಮಂಜುನಾಥ ಮಹಾವಿದ್ಯಾಲಯದಲ್ಲಿ ಜ್ಞಾನದ ಹೊಸ ಪರ್ವ ಆರಂಭ: ಕಲಾ ಮತ್ತು ವಿಜ್ಞಾನ ಪದವಿಪೂರ್ವ ವಿಭಾಗಗಳಿಗೆ ವಿಧ್ಯುಕ್ತ ಚಾಲನೆ

Mumbai News Desk