28.4 C
Mumbai
March 7, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಭೊಯಿಸರ್ ಶಾಖೆಯ 10ನೇ ವಾರ್ಷಿಕ ದಿನಾಚರಣೆ





ಮುಂಬಯಿ : ಭಾರತ್ ಬ್ಯಾಂಕ್ ಭೊಯಿಸರ್ ಶಾಖೆಯ ದಶಮಾನೋತ್ಸವ ಸಮಾರಂಭವು ಸೆ. 22 ರಂದು ನಡೆಯಿತು.

ಬ್ಯಾಂಕಿನ ಭೊಯಿಸರ್ ಶಾಖೆಯ ಮುಖ್ಯಸ್ಥೆ ಜೆನಿಫರ್ ಬಿ. ಸಿಕ್ವೇರಾ ಇವರ ನೇತ್ರತ್ವದಲ್ಲಿ ನಡೆದ ಸಮಾರಂಭಕ್ಕೆ ಸ್ಥಳೀಯ ಗಣ್ಯರು, ಪ್ರಮುಖ ಗ್ರಾಹಕರು ದೀಪ ಬೆಳಗಿಸಿ ಚಾಲನೆ ನೀಡಿ ಬ್ಯಾಂಕಿನ ಭೊಯಿಸರ್ ಶಾಖೆಯ ಎಲ್ಲಾ ಸಿಬ್ಬಂದಿಗಳು ಗ್ರಾಹಕರಿಗೆ ನೀಡುವ ಸೇವೆಯ ಬಗ್ಗೆ ಪ್ರಶಂಸನೀಯ ಮಾತುಗಳನ್ನಾಡಿ ದಶಮಾನೋತ್ಸವ ಸಮಾರಂಭವನ್ನಾಚರಿಸುತ್ತಿರುವ ಭಾರತ್ ಬ್ಯಾಂಕ್ ನ ಭೊಯಿಸರ್ ಶಾಖೆಗೆ ಶುಭ ಕೋರಿದರು.

ಶಾಖಾ ಪ್ರಮುಖರಾದ ಶ್ರೀಮತಿ ಜೆನಿಫರ್ ಸಿಕ್ವೇರಾ, ಸಹಾಯಕ ದಿನೇಶ್ ಎಸ್ ಪೂಜಾರಿ, ಸಿಬ್ಬಂದಿಗಳು, ಭಾಸ್ಕರ್ ಶೆಟ್ಟಿ, ಹರ್ಷಲ್ ಜಾಧವ್, ರಾಜೀವ್ ಮೊಗವೀರ, ಪ್ರಕಾಶ್ ಶೆಟ್ಟಿ, ಯೋಗೇಶ್ ಶೆಟ್ಟಿ, ವಿನಯ ಅಡಪಾ, ಮನೀಷ್ ಪ್ರಜಾಪತಿ ಮೊದಲಾದವರು ಉಪಸ್ಥಿತರಿದ್ದರು.



Related posts

ಐಸಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಮೋಕ್ಷಿತ್ ಶ್ರೀಧರ್ ಮೂಲ್ಯ ಗೆ ಶೇ. 96 ಅಂಕ.

Mumbai News Desk

ಮೀರಾ- ಬಾಯಂದರ್ ನ  ರೈ  ಸುಮತಿ  ಎಜ್ಯುಕೇಶನ್ ಟ್ರಸ್ಟ್(ರಿ)   ನ ಸೈಂಟ್  ಆಗ್ನೆಸ್ ಇಂಗ್ಲಿಷ್ ಹೈ ಸ್ಕೂಲ್ ಗೆ  100% ಫಲಿತಾಂಶ.

Mumbai News Desk

ಕರ್ನಾಟಕ ಸಂಘ ಡೊಂಬಿವಲಿ : ಲಲಿತ ಕಲಾ ಹಾಗೂ ಮಹಿಳಾ ವಿಭಾಗದ ವತಿಯಿಂದ ಸಂಭ್ರಮದ ನಾಡಹಬ್ಬ.

Mumbai News Desk

ಬಿಲ್ಲವರ ಅಸೋಸಿಯೇಶನ್, ಮುಂಬೈ ಡೊಂಬಿವಲಿ ಸ್ಥಳೀಯ ಕಛೇರಿ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ

Mumbai News Desk

ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ – 35ನೇ ವಾರ್ಷಿಕ ಮಹಾಪೂಜೆ ಸಂಪನ್ನ, ಹಿರಿಯ ಸೇವಾ ಕರ್ತರಿಗೆ ಗೌರವ

Mumbai News Desk

ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಡೊಂಬಿವಲಿ ಇದರ 10ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk