32 C
Mumbai
March 7, 2026
Mumbai News Kannada
ತುಳುನಾಡು

ಮೂಲ್ಕಿ : ಚಿತ್ರಾಪು ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ





ಚಿತ್ರಾಪುವಿನ ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದ ಶರನ್ನವರಾತ್ರಿ ಮಹೋತ್ಸವಕ್ಕೆ ಹಳೆಯಂಗಡಿ ಪ್ರಿಯದರ್ಶಿನಿ ಕೋ – ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ್ ಬರ್ನಾಡ್ ಉದ್ಘಾಟಿಸಿ, ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು “ದೇವರಲ್ಲಿ ವಿಶ್ವಾಸ, ಸಾಮರಸ್ಯದಲ್ಲಿ ನಂಬಿಕೆಯಿರಿಸಿ ಪರಸ್ಪರ ಸಹಕಾರಿಯಾಗಿ ನಡೆದರೆ ಪ್ರಾದೇಶಿಕ ಅಭಿವೃದ್ದಿಯಾಗುತ್ತದೆ ನವರಾತ್ರಿಯ ಪರ್ವಕಾಲದಲ್ಲಿ ದೇವರ ಆಶೀರ್ವಾದ ಎಲ್ಲರಿಗೂ ಲಭಿಸಲಿ ಎಂದು ಹೇಳಿದರು.
ಊರಿನ ಹಿರಿಯರಾದ ಬಾಲಚಂದ್ರ ಸನಿಲ್ ಪ್ರಾರ್ಥನೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನೀತಾ ಸತೀಶ್ ಶೆಟ್ಟಿ ಪೇಟೆಮನೆ, ಸುವರ್ಣಲತಾ ವಿಶ್ವನಾಥ್ ಶೇರಿಗಾರ್, ಪ್ರೀತಿ ಅಜಿತ್ ಶೆಟ್ಟಿ ಕಾರ್ನಾಡು, ಹಾಗೂ ಭಜನಾ ಮಂದಿರದ ಅಧ್ಯಕ್ಷರು,ಪದಾಧಿಕಾರಿಗಳು,ಮಹಿಳಾ ಮಂಡಳದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.



Related posts

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅನಂದ ಶೆಟ್ಟಿ ಎಕ್ಕಾರ್ ಕುಟುಂಬಿಕರಿಂದ ಡಕ್ಕೆಬಲಿ ಸೇವೆ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ. ಮೂಲ್ಕಿ : ಆಗಸ್ಟ್ 17ರಂದು ಮೂಲ್ಕಿ ಸೀಮೆಯ ಭಕ್ತರ ಸಮಾಲೋಚನಾ ಸಭೆ

Mumbai News Desk

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿದ ಲಕ್ಷದೀಪೋತ್ಸವ

Mumbai News Desk

ವಿಷಮುಕ್ತ ಆಹಾರಕ್ಕಾಗಿ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳೋಣ – ಕೊಂಡೆವೂರು ಶ್ರೀಗಳು.

Mumbai News Desk

ಉಡುಪಿ : ಜ. 9ರಂದು ಶೀರೂರು ಮಠದ ಶ್ರೀಗಳ ಉಡುಪಿ ‘ಪುರ ಪ್ರವೇಶ’.

Mumbai News Desk

ಹೊಸ ಅಂಗಣ ತಿಂಗಳ ಕಾರ್ಯಕ್ರಮ : ಕಿಟ್ಟ ಪಂಬದರಿಗೆ ಸನ್ಮಾನ

Mumbai News Desk