30 C
Mumbai
April 24, 2026
Mumbai News Kannada
ತುಳುನಾಡು

ಮೂಲ್ಕಿ : ಚಿತ್ರಾಪು ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ





ಚಿತ್ರಾಪುವಿನ ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದ ಶರನ್ನವರಾತ್ರಿ ಮಹೋತ್ಸವಕ್ಕೆ ಹಳೆಯಂಗಡಿ ಪ್ರಿಯದರ್ಶಿನಿ ಕೋ – ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ್ ಬರ್ನಾಡ್ ಉದ್ಘಾಟಿಸಿ, ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು “ದೇವರಲ್ಲಿ ವಿಶ್ವಾಸ, ಸಾಮರಸ್ಯದಲ್ಲಿ ನಂಬಿಕೆಯಿರಿಸಿ ಪರಸ್ಪರ ಸಹಕಾರಿಯಾಗಿ ನಡೆದರೆ ಪ್ರಾದೇಶಿಕ ಅಭಿವೃದ್ದಿಯಾಗುತ್ತದೆ ನವರಾತ್ರಿಯ ಪರ್ವಕಾಲದಲ್ಲಿ ದೇವರ ಆಶೀರ್ವಾದ ಎಲ್ಲರಿಗೂ ಲಭಿಸಲಿ ಎಂದು ಹೇಳಿದರು.
ಊರಿನ ಹಿರಿಯರಾದ ಬಾಲಚಂದ್ರ ಸನಿಲ್ ಪ್ರಾರ್ಥನೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನೀತಾ ಸತೀಶ್ ಶೆಟ್ಟಿ ಪೇಟೆಮನೆ, ಸುವರ್ಣಲತಾ ವಿಶ್ವನಾಥ್ ಶೇರಿಗಾರ್, ಪ್ರೀತಿ ಅಜಿತ್ ಶೆಟ್ಟಿ ಕಾರ್ನಾಡು, ಹಾಗೂ ಭಜನಾ ಮಂದಿರದ ಅಧ್ಯಕ್ಷರು,ಪದಾಧಿಕಾರಿಗಳು,ಮಹಿಳಾ ಮಂಡಳದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.



Related posts

ಕೋಡಿಕಲ್‌ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್‌ನ ಅಧ್ಯಕ್ಷರಾಗಿ ರವಿಪ್ರಸಾದ್ ಶೆಟ್ಟಿಗಾರ್ ಆಯ್ಕೆ

Mumbai News Desk

ಹೆಜಮಾಡಿ : ಅದ್ದೂರಿಯಾಗಿ ಜರುಗಿದ ‘ಸ್ತ್ರೀ ಸ್ಫೂರ್ತಿ-2026’ ಕಾರ್ಯಕ್ರಮ

Mumbai News Desk

ಕಾಪುವಿನ ಶ್ರೀ ಬಬ್ಬರ್ಯ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿದ ಕಾಲದಿ ನೇಮೋತ್ಸವ

Mumbai News Desk

ಮುಲ್ಕಿ : ಹರಿಶ್ಚಂದ್ರ ಸಾಲಿಯಾನ್‌ರವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk

ವಿಷಮುಕ್ತ ಆಹಾರಕ್ಕಾಗಿ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳೋಣ – ಕೊಂಡೆವೂರು ಶ್ರೀಗಳು.

Mumbai News Desk

ಮೂಲ್ಕಿ ಅರಮನೆ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Mumbai News Desk