September 6, 2026
Mumbai News Kannada
ತುಳುನಾಡು

ಮೂಲ್ಕಿ : ಚಿತ್ರಾಪು ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ





ಚಿತ್ರಾಪುವಿನ ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದ ಶರನ್ನವರಾತ್ರಿ ಮಹೋತ್ಸವಕ್ಕೆ ಹಳೆಯಂಗಡಿ ಪ್ರಿಯದರ್ಶಿನಿ ಕೋ – ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ್ ಬರ್ನಾಡ್ ಉದ್ಘಾಟಿಸಿ, ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು “ದೇವರಲ್ಲಿ ವಿಶ್ವಾಸ, ಸಾಮರಸ್ಯದಲ್ಲಿ ನಂಬಿಕೆಯಿರಿಸಿ ಪರಸ್ಪರ ಸಹಕಾರಿಯಾಗಿ ನಡೆದರೆ ಪ್ರಾದೇಶಿಕ ಅಭಿವೃದ್ದಿಯಾಗುತ್ತದೆ ನವರಾತ್ರಿಯ ಪರ್ವಕಾಲದಲ್ಲಿ ದೇವರ ಆಶೀರ್ವಾದ ಎಲ್ಲರಿಗೂ ಲಭಿಸಲಿ ಎಂದು ಹೇಳಿದರು.
ಊರಿನ ಹಿರಿಯರಾದ ಬಾಲಚಂದ್ರ ಸನಿಲ್ ಪ್ರಾರ್ಥನೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನೀತಾ ಸತೀಶ್ ಶೆಟ್ಟಿ ಪೇಟೆಮನೆ, ಸುವರ್ಣಲತಾ ವಿಶ್ವನಾಥ್ ಶೇರಿಗಾರ್, ಪ್ರೀತಿ ಅಜಿತ್ ಶೆಟ್ಟಿ ಕಾರ್ನಾಡು, ಹಾಗೂ ಭಜನಾ ಮಂದಿರದ ಅಧ್ಯಕ್ಷರು,ಪದಾಧಿಕಾರಿಗಳು,ಮಹಿಳಾ ಮಂಡಳದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.



Related posts

ಮೂಲ್ಕಿ : ವಿಜಯಾ ಕಾಲೇಜು 1994-97ರ ಬಿಕಾಂ ಬ್ಯಾಚ್ ವತಿಯಿಂದ SSLC, PUC ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ

Mumbai News Desk

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಖ್ಯಾತ ಹಿನ್ನೆಲೆ ಗಾಯಕ ಕುನಲ್ ಗಾಂಜಾವಾಲ ಭೇಟಿ

Mumbai News Desk

ಕರ್ನಿರೆ: ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಕಾಲಾವಧಿ ನೇಮೋತ್ಸವ ಸಂಪನ್ನ

Mumbai News Desk

ಕಾಪು ನಗರದ ಹೃದಯ ಭಾಗದಲ್ಲಿರುವ ಅನಂತ ಮಹಲ್ ವಾಣಿಜ್ಯ ಸಂಕೀರ್ಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Mumbai News Desk

ಮಂಗಳೂರಿನಲ್ಲಿ ಬಿ. ಸಂಜೀವ ಕೆ.ಬಿ. ಅವರ “ತೀಯಾ ಕುಲತಿಲಕ , ಕುಲರತ್ನ, ಮಹಾದಾನಿ ರೋಹಿದಾಸ್ ಎಸ್. ಬಂಗೇರ’ ಹಾಗೂ ‘ಶ್ರೀ ಗುರು ಚರಣಾಮೃತ’ ಕೃತಿಗಳ ಬಿಡುಗಡೆ

Mumbai News Desk

ಹೊಸ ಅಂಗಣ ತಿಂಗಳ ಕಾರ್ಯಕ್ರಮ : ಕಿಟ್ಟ ಪಂಬದರಿಗೆ ಸನ್ಮಾನ

Mumbai News Desk