September 6, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ವೀರ್ ಸಾವರ್ಕರ್ ನಗರ, ಥಾಣೆ (ಪ) : ಸೆ. 26ರಂದು ಶರನ್ನವರಾತ್ರೋತ್ಸವದ ಅಂಗವಾಗಿ ದುರ್ಗಾ ಹೋಮ, ದೇವಿ ದರ್ಶನ, ರಂಗ ಪೂಜೆ





ಥಾಣೆ ಪಶ್ಚಿಮ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ, ಜ್ಯೋತಿಷಿ ಶಿವ ಪ್ರಸಾದ್ ಪೂಜಾರಿ ಪುತ್ತೂರು ಸ್ಥಾಪಿಸಿ, ಖ್ಯಾತಿಯಾಗಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 26/09/2025ರ ಶುಕ್ರವಾರದಂದು ಶರನ್ನವರಾತ್ರೋತ್ಸವದnನಿಮಿತ್ತ ಶ್ರೀ ಜಗದೀಶ್ ಎಸ್ ತಂತ್ರಿಯವರ ಮಾರ್ಗದರ್ಶನದಲ್ಲಿ ಬೆಳಿಗ್ಗೆ ಗಂಟೆ 09:00 ರಿಂದ ಮಧ್ಯಾಹ್ನ ಗಂಟೆ 12:00 ರವರೆಗೆ “ವಿಶೇಷ ದುರ್ಗಾ ಹೋಮ (ಯಾಗ)” ನಂತರ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ ಹಾಗೂ ಗಂಟೆ 01:00 ಕ್ಕೆ ಅನ್ನ ಸಂತರ್ಪಣೆಯು ನಡೆಯಲಿದೆ.
ಸಾಯಂಕಾಲ ಗಂಟೆ 04:00 ರಿಂದ 06:00 ರವರೆಗೆ “ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ” ಸೇವೆಯು ನಡೆದು ಸಾಯಂಕಾಲ ಗಂಟೆ 06:00 ರಿಂದ ರಾತ್ರಿ ಗಂಟೆ 08:00 ರವರೆಗೆ “ಶ್ರೀ ಸಾಯಿ ನಿತ್ಯಾನಂದ ಭಜನಾ ಮಂಡಳಿ, ಬೈಪಾಸ್ ಭಿವಂಡಿ ” ಇವರಿಂದ ಭಜನೆ ನಡೆಯಲಿದೆ. ಮತ್ತು ಶ್ರೀ ದೇವಿಗೆ “ವಿಶೇಷ ರಂಗ ಪೂಜೆ” ನಡೆದು ಮಹಾ ಮಂಗಳಾರತಿಯು ನಡೆಯಲಿದೆ.
ಈ ಸುಸಂದರ್ಭದಲ್ಲಿ ಭಕ್ತಾಭಿಮಾನಿಗಳೆಲ್ಲರೂ ಪಾಲ್ಗೊಂಡು ಅಮ್ಮನವರ ತೀರ್ಥಪ್ರಸಾದವನ್ನು ಸ್ವೀಕರಿಸುವಂತೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ,
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು ವಿನಂತಿಸಿದ್ದಾರೆ.



Related posts

ಜ.24 ; ಬಂಟ್ಸ್ ಫೋರಮ್ ಸದಸ್ಯರಿಂದ ‘ಪನರೆ ಪೋವೊಡ್ಚಿ’ ಮತ್ತು ‘ಸಂಸಾರದ SOME ಸಾರ’ ತುಳು ನಾಟಕ ಪ್ರದರ್ಶನ.

Mumbai News Desk

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ: ಜ.17 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ

Mumbai News Desk

ಮೂಲ್ಕಿ : ನ. 30ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ಮುಲ್ಕಿಯ ಕೀರ್ತಿಶೇಷ ಸಾಧಕರು ” ಕ್ರತಿ ಬಿಡುಗಡೆ ಸಮಾರಂಭ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿಡಿ. 3 ರಂದು 35 ನೇ ವಾರ್ಷಿಕ ಮಹಾಸಭೆ

Mumbai News Desk

ಜಯ ಸಿ. ಸುವರ್ಣ ಅಭಿಮಾನಿಗಳು ಹಾಗೂ ಮುಂಬಯಿ ಬಿಲ್ಲವರಿಂದ ಎ. 25ರಂದು ಭಜನಾ ಮಂಡಳಿ ಉದ್ಘಾಟನೆ

Mumbai News Desk

ಮೀರಾ ಭಾಯಂದರ್: ನಾಳೆ (ಮಾ. 1) ಮಹಿಳಾ ಕಲಾವಿದರಿಂದ ‘ಶ್ರೀ ಕೊಲ್ಲೂರು ಕ್ಷೇತ್ರ ಮಹಾತ್ಮೆ’ ಯಕ್ಷಗಾನ

Mumbai News Desk