32 C
Mumbai
April 24, 2026
Mumbai News Kannada
ಸುದ್ದಿ

ಉಡುಪಿ : ಉದ್ಯಮಿ, ರೌಡಿ ಶೀಟರ್ ಸೈಪುದ್ದೀನ್ ಭೀಕರ ಹತ್ಯೆ





ಉಡುಪಿ ಅತ್ರಾಡಿ ನಿವಾಸಿ, ಎ ಕೆ ಎಂ ಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಪುದ್ದೀನ್
ಅವರನ್ನು ಮಲ್ಪೆಯ ಕೊಡವೂರಿನ ಮನೆಯೊಂದರಲ್ಲಿ, ಶೂಟ್ ಮಾಡಿ, ಬಳಿಕ ತಳವಾರ್ ನಿಂದ ಕೊಚ್ಚಿ ಕೊಲೆಗಯ್ಯಲಾಗಿದೆ. ಅವರ ಸಹಚರನೆ ಈ ಕ್ರತ್ಯ ವೆಸಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕು.



Related posts

ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ನಿಧನ.

Mumbai News Desk

ಧರ್ಮಧ್ವಜವು ಭಾರತೀಯ ನಾಗರಿಕತೆಯ ಪುನರುತ್ಥಾನದ ಸಂಕೇತ : ಅಯೋಧ್ಯೆಯ ಚಿನ್ನದ ಶಿಖರದ ಮೇಲೆ ‘ಧರ್ಮಧ್ವಜ’ ಸ್ಥಾಪಿಸಿದ ಮೋದಿ

Mumbai News Desk

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ್ ಪೂಜಾರಿ ನಿಧನ

Mumbai News Desk

ಇಶಾನ್ ಅಂಚನ್ ಗೆ, ಜೇ ಇ ಮೈನ್ಸ್ ನಲ್ಲಿ 99.29% ಅಂಕ

Mumbai News Desk

ಭಾರತದ 15ನೇ ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಆಯ್ಕೆ

Mumbai News Desk

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ1981-82 ಸಾಲಿನ ಹಳೆವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ, ಉಪನ್ಯಾಸಕರಿಗೆ ಸನ್ಮಾನ

Mumbai News Desk