28.4 C
Mumbai
March 7, 2026
Mumbai News Kannada
ಪ್ರಕಟಣೆ

ಅಖಿಲ ಕರ್ನಾಟಕ ಜೈನ ಸಂಘ, ಮುಂಬೈ ನ.26ಕ್ಕೆ ರಜತ ಮಹೋತ್ಸವ ಸಮಾರಂಭ





.

.

ಮುಂಬೈಯ ಪ್ರತಿಷ್ಠಿತ ಸಮಾಜಿಕ ಸಂಘಟನೆ ಅಖಿಲ ಕರ್ನಾಟಕ ಜೈನ ಸಂಘದ ರಜತ ಮಹೋತ್ಸವ ಸಮಾರಂಭ ನವಂಬರ್ 26, ಆದಿತ್ಯವಾರ ಐರೋಲಿಯ ಹೆಗ್ಗಡೆ ಭವನದಲ್ಲಿ ಬೆಳ್ಳಿಗ್ಗೆ 10 ಗಂಟೆಯಿಂದ ಸಂಜೆ ತನಕ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಕಾರ್ಯಕ್ರಮದ ವಿವರ :
1) ಬೆಳಗ್ಗೆ 10.45 – 11.00 ದೀಪ ಪ್ರಜ್ವಲನೆ
2) 11.00 – 11.20 ಸಂಘದ ಸದಸ್ಯರು ಮತ್ತು ಮಕ್ಕಳಿಂದ ಜಿನ ಭಜನೆ.
3) ಮಧ್ಯಾಹ್ನ 11.20 ರಿಂದ 12.50 ಸಂಘದ ಸದಸ್ಯರಿಂದ “ಮಹಿಷಾ ಮರ್ಧಿನಿ” ಯಕ್ಷಗಾನ.
4) ಮಧ್ಯಾಹ್ನ 12.50 ರಿಂದ 1.15 ಸದಸ್ಯರಿಂದ ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ.
5) 1.15 ರಿಂದ 2.00 ರವರೆಗೆ ಭೋಜನ ವಿರಾಮ
6) 02.00 ರಿಂದ 2.45 ರವರೆಗೆ ಸಭಾ ಕಾರ್ಯಕ್ರಮ
7) 02.45 ರಿಂದ 3.15 ಸಾಂಸ್ಕೃತಿಕ ಕಾರ್ಯಕ್ರಮ.
8) 3.15 ರಿಂದ 3.30 ರವರೆಗೆ ಚಾ ವಿರಾಮ
9) 3.30 ರಿಂದ 5.00 ರವರೆಗೆ ತುಳು ನಾಟಕ “ರಾಣಿ ಅಬ್ಬಕ್ಕ
10) 5.00 ರಿಂದ 5.30 ರವರೆಗೆ ಬಹುಮಾನ ವಿತರಣೆ
11) 5.30 ರಿಂದ 6.30 ರವರೆಗೆ ಪ್ರೀತಿ ಭೋಜನ.

ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ರಜತ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷ ಬಿ.ಮುನಿರಾಜ್ ಜೈನ್, ಕಾರ್ಯದರ್ಶಿ ಪವನಂಜಯ್ ಬಲ್ಲಾಳ್, ಜತೆ ಕಾರ್ಯದರ್ಶಿ ರಘುವೀರ್ ಹೆಗಡೆ, ಹಾಗೂ ಮನೀಶ್ ಹೆಗ್ಡೆ, ಉಪಾಧ್ಯಕ್ಷ ಉದಯ್ ಅತಿಕಾರಿ, ಗೌರವ ಕೋಶಾಧಿಕಾರಿ ಜಿನೇಶ್ ಜೈನ್, ಜತೆ ಕೋಶಾಧಿಕಾರಿ ಸಂಪತ್ ಕುಮಾರ್ ಜೈನ್ ಮತ್ತು ಸದಸ್ಯರು ವಿನಂತಿಸಿದ್ದಾರೆ.



Related posts

ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಾಳೆ (ಮಾ.16) ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ.

Mumbai News Desk

ಸಾಲಿಯಾನ್ ಆದಿ ಮೂಲಸ್ಥಾನ ಫಲಿಮಾರು : ಮೇ. 3ರಿಂದ ಮೇ 9ರ ತನಕ ನಾಗದೇವರಿಗೆ ಅಶ್ಲೇಷ ಬಲಿ, ನೂತನ ಗೋಪುರ ಸಮರ್ಪಣೆ, ನಾಗದೇವರ ಧರ್ಮದೈವಗಳ ವಾರ್ಷಿಕ ಉತ್ಸವ, ಧರ್ಮದೈವಗಳ ನೇಮೋತ್ಸವ.

Mumbai News Desk

ತಥಾಸ್ತು ಫೌಂಡೇಶನ್ ಮಲಾಡ್, ಮೇ 24ರಿಂದ 25ರ ತನಕ ಧಾರ್ಮಿಕ ಉತ್ಸವ, ಕೊರಗಜ್ಜ ನೆಮೋತ್ಸವ.

Mumbai News Desk

ನೆಲ್ಲಿಕಾರು ಶಾಲೆಗೆ ಶತಮಾನೋತ್ಸವದ ಸಂಭ್ರಮ, ಹಳೆ ವಿದ್ಯಾರ್ಥಿಗಳಿಂದ ಬರಹ, ಭಾವಚಿತ್ರ ಆಹ್ವಾನ.

Mumbai News Desk

ಮಾ.7: ಸಸಿಹಿತ್ಲು ಭಗವತಿಗೆ ಕಲಾಸೌರಭದ ಸ್ವರ ಸಂಗೀತಾಭಿಷೇಕಂ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ ಜ 5:೮೪ ನೇ ವಾರ್ಷಿಕ ಮಿಲನ ‘ಸಾಫಲ್ಯ -೨೦೨೫’ 

Mumbai News Desk