32 C
Mumbai
March 7, 2026
Mumbai News Kannada
ಸುದ್ದಿ

ಜೆ. ಬಿ. ನಗರ : ಸುನಂದಾ ಕೇಶವ ಶ್ರೀಯಾನ್ ನಿಧನ





ಅಂಧೇರಿ ಪೂರ್ವ ಜೆ ಬಿ ನಗರದ ನಿವಾಸಿ ಸುನಂದಾ ಕೆ ಶ್ರೀಯಾನ್ (62) ಅವರು ಸೆ. 30ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಮೃತರು ಪತಿ ಕೇಶವ ಎ ಶ್ರೀಯಾನ್, ಇಬ್ಬರು ಪುತ್ರಿಯರು, ಅಳಿಯ, ಮೊಮ್ಮಗ ಹಾಗೂ ಕುಟುಂಬಸ್ತರನ್ನು, ಅಪಾರ ಬಂಧುಗಳನ್ನು ಅಗಲಿದ್ದಾರೆ.
ಮೃತರ ನಿಧನಕ್ಕೆ ಮೊಗವೀರ ಮಹಾಜನಾ ಸೇವಾ ಸಂಘ ಬಗ್ವಾಡಿ ಹೋಬಳಿಯ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ ಹಾಗೂ ಎಲ್ಲಾ ಹಿರಿಯ ನಾಯಕರುಗಳು, ಮತ್ತು ಸಮಸ್ತ ಪಾದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಉಡುಪಿ : ಉದ್ಯಮಿ, ರೌಡಿ ಶೀಟರ್ ಸೈಪುದ್ದೀನ್ ಭೀಕರ ಹತ್ಯೆ

Mumbai News Desk

ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ಗೆ ಹೊಸ ರೂಲ್ಸ್: ಜುಲೈ 1ರಿಂದ ಆಧಾರ್ ಲಿಂಕ್ ಕಡ್ಡಾಯ

Mumbai News Desk

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಧರಣಿ ಎಚ್ಚರಿಕೆಯ ಬಳಿಕ, ಪರಿಶೀಲನೆ ನಡೆಸಿದ ಬೆಂಗಳೂರು ಪ್ರಾದೇಶಿಕ ಅಧಿಕಾರಿ

Mumbai News Desk

ಚಿತ್ರದುರ್ಗ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ : 17 ಮಂದಿ ಸಜೀವ ದಹನ

Mumbai News Desk

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk

ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ.ಕರ್ಕೇರ ಅವರಿಗೆ ಸಹಕಾರ ರತ್ನ ಪ್ರಶಸ್ತಿ

Mumbai News Desk