30 C
Mumbai
April 24, 2026
Mumbai News Kannada
ಸುದ್ದಿ

ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ.ಕರ್ಕೇರ ಅವರಿಗೆ ಸಹಕಾರ ರತ್ನ ಪ್ರಶಸ್ತಿ





ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾರ್ಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ ಕರ್ಕೇರಾ ಹೊಸಬೆಟ್ಟು ಅವರಿಗೆ ಕರ್ನಾಟಕ ರಾಜ್ಯ ಸರಕಾರದ ಸಹಕಾರ ಇಲಾಖೆ ನೀಡುವ ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿಯನ್ನು ವಿಜಯಪುರದಲ್ಲಿ ಸೋಮವಾರ ನಡೆದ ರಾಜ್ಯಮಟ್ಟದ ಸಹಕಾರಿ ಸಪ್ತಾಹದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರು ಪ್ರಧಾನ ಮಾಡಿದರು.
ಅವರು ನಾಡ ದೋಣಿ ಮೀನುಗಾರರ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಕರ್ನಾಟಕ ಪರ್ಷಿನ್ ಮೀನುಗಾರರ ಸಂಘದ ಅಧ್ಯಕ್ಷರಾಗಿ, ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಜೀರ್ಣೋದರ ಸಮಿತಿ ಉಪಾಧ್ಯಕ್ಷ, ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದರ ಸಮಿತಿ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಮೂರು ದರ್ಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಪ್ರಶಸ್ತಿ ನೀಡಿದೆ.



Related posts

ಸುರತ್ಕಲ್: ಸಿಲಿಂಡರ್ ಸ್ಫೋಟ ಪ್ರಕರಣ ತೀವ್ರವಾಗಿ ಗಾಯಗೊಂಡ ಮಹಿಳೆಯರಿಬ್ಬರ ಸಾವು

Mumbai News Desk

“ಡ್ರಾಗನ್–ಆನೆ ಒಗ್ಗಟ್ಟಿಗೆ ಕರೆಯೊಡ್ಡಿದ ಷಿ, ಸಹಕಾರಕ್ಕೆ ಬದ್ಧತೆ ತೋರಿದ ಮೋದಿ”

Mumbai News Desk

ಉಳ್ಳಾಲ ಬ್ರಹ್ಮಶ್ರೀ ಬಿಲ್ಲವ ವೇದಿಕೆಯಿಂದ ಸೂರ್ಯಕಾಂತ್ ಜಯ ಸುವರ್ಣ ರಿಗೆ” ಬ್ರಹ್ಮಶ್ರೀ “ಪ್ರಶಸ್ತಿ ಪ್ರದಾನ.

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆಗಳ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ವೀರೇಂದ್ರ ಹೆಗ್ಗಡೆ, ಕ್ಷೇತ್ರದ ಆರೋಪಗಳು ಆಧಾರರಹಿತ, ಎಸ್‌ಐಟಿಗೆ ಸ್ವಾಗತ: ವೀರೇಂದ್ರ ಹೆಗ್ಗಡೆ

Mumbai News Desk

ಕರ್ನಾಟಕ : ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ.

Mumbai News Desk

ದಿಶಾ ಸಾಲ್ಯಾನ್ ಅವರ ತಂದೆಯ ಅರ್ಜಿಯನ್ನು ಸೂಕ್ತ ಪೀಠದ ಮುಂದೆ ಇಡಲು ಬಾಂಬೆ ಹೈಕೋರ್ಟ್ ನಿರ್ದೇಶನ

Mumbai News Desk