September 6, 2026
Mumbai News Kannada
ಮುಂಬಯಿ

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮೊಗವೀರ ಮುಖಂಡರು ಭೇಟಿ.





ಜೋಗೆಶ್ವರಿ ಪೂರ್ವ ಇಲ್ಲಿ ನಡೆದ ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ನಗರದ ಮೊಗವೀರ ಸಮಾಜದ ಪ್ರತಿಷ್ಠಿತ ಸಂಘಟನೆಗಳಾದ ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಗಣೇಶ್ ಕಾಂಚನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಕಾಂಚನ್, ಅಧ್ಯಕ್ಷ ಸಂತೋಷ್ ಪುತ್ರನ್ ಮತ್ತಿತರ ಪದಾಧಿಕಾರಿಗಳು, ಮುಖಂಡರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ, ಅವರ ಕಾನೂನು ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಶ್ರದ್ದಾ ಬಿಲ್ಡರ್ ನ ಮಾಲಕ ನ ಮೇಲೆ ಪೊಲೀಸ್ ಯಾವುದೇ ಕೇಸ್ ದಾಖಲಿಸದೇ ಮೀನಾಮೇಷ ಏಣಿಸುವುದರ ಬಗ್ಗೆ ಸಂಸ್ಕೃತಿ ಅಮೀನ್ ಅವರ ತಂದೆ ಎಲ್ಲಾ ವಿಚಾರಗಳನ್ನು ತಿಳಿಸಿದ್ದಾರೆ.



Related posts

ಅಮರ್ ಮಹಲ್ ಹೊಸ ನೀರಿನ ಸುರಂಗ ಕಾರ್ಯಾರಂಭ: ಮುಂಬೈನ ಈ ಬಾಗಗಳಲ್ಲಿ 30 ಗಂಟೆಗಳ ಕಾಲ ನೀರಿನ ಪೂರೈಕೆಯಲ್ಲಿ ವ್ಯಾತ್ಯಯ

Mumbai News Desk

ಬೋರಿವಲಿ ತುಳು ಸಂಘದ 16ನೇ ವಾರ್ಷಿಕೋತ್ಸವ.

Mumbai News Desk

ತುಳು ಸಂಘ ಬೊರಿವಲಿ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk

ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಒಡಿಯೂರು ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಗುರುಪೂರ್ಣಿಮೆ ಆಚರಣೆ

Mumbai News Desk

ರೇ ರೋಡ್ ಶ್ರೀ ಅಯ್ಯಪ್ಪ  ಭಕ್ತ ವೃಂದದ ಮಂದಿರದ ವರ್ಧಂತ್ಯೋತ್ಸವ.

Mumbai News Desk

ಶ್ರೀ ದೇವಿ ಯಕ್ಷಕಲಾ ನಿಲಯ ವಿರಾರ್- ನಾಲಾಸೋಪಾರ: ಯಕ್ಷಗಾನ  ಶಿಬಿರ, ಭರತ ನಾಟ್ಯ, ಭಜನೆ,, ಕನ್ನಡ ಕಲಿಕೆ  ಮುಹೂರ್ತ

Mumbai News Desk