28.4 C
Mumbai
March 7, 2026
Mumbai News Kannada
ಕರಾವಳಿ

ಶಂಕರಪುರ ರಾಮಣ್ಣ ಪೂಜಾರಿ ನಿಧನ.





ಪಾಂಗಾಳ ಗ್ರಾಮದವರಾದ ರಾಮಣ್ಣ ಪೂಜಾರಿ (86)ಸ್ವಲ್ಪ ಕಾಲದ ಅಸೌಖ್ಯದಿಂದ ಪಾಂಗಾಳದ ಸ್ವಗೃಹ ದಲ್ಲಿ ನಿಧನ ಹೊಂದಿದರು, ಮೃತರ ಪತ್ನಿ ಓರ್ವ ಪುತ್ರ ಈ ಹಿಂದೆಯೇ ಮೃತರಾಗಿದ್ದು, ಮೂವರು ಪುತ್ರರು ಹಾಗೂ ಒಬ್ಬರು ಪುತ್ರಿಯನ್ನು ಅಗಲಿದ್ದಾರೆ, ಶಂಕರಪುರ ಪೇಟೆಯಲ್ಲಿ ಸುಮಾರು 60ವರುಷಗಳ ಸುದೀರ್ಘ ಟೈಲರ್ ವೃತ್ತಿಯೊಂದಿಗೆ ರಾಮಣ್ಣ ಟೈಲರ್ ಎಂದೇ ಪ್ರಸಿದ್ದಿ ಪಡೆದು ನಲವತ್ತು ವರುಷಗಳ ಹಿಂದೆ ಅಶ್ವತ್ತಕಟ್ಟೆ ಸ್ಥಾಪಿಸಿ ನಿತ್ಯ ನಿರಂತರ ಪೂಜೆ ಕೈಂಕರ್ಯದೊಂದಿಗೆ ಗಂಟೆ ಬಾರಿಸಿ ಪಕ್ಷಿಗಳಿಗೆ ಆಹಾರ ನೀಡುವುದು ಅವರ ದಿನಚರಿ ಆಗಿತ್ತು, ಹಲವು ವರ್ಷ ಸ್ವತ: ಶ್ರೀ ಅಯ್ಯಪ್ಪ ಮಾಲಾಧಾರಣೆ ಮಾಡಿ ಶಿಬಿರದಲ್ಲಿ ಸೇವೆ ನೀಡಿರುವುದಲ್ಲದೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಕೂಡ ಸಕ್ರಿಯರಾಗಿದ್ದರು, ಪೇಟೆ ಯಲ್ಲಿ ಯಾರಾದರೂ ಅನಾಥರು ಸಿಕ್ಕಿದಲ್ಲಿ, ತನ್ನಲ್ಲಿ ಇದ್ದುದರಲ್ಲಿ ಅವರಿಗೆ ನೀಡಿ ಉಪಚರಿಸುತಿದ್ದರು,

ಅವರ ನಿಧನಕ್ಕೆ ಅಯ್ಯಪ್ಪ ಭಕ್ತ ವೃಂದ ಮುಂಬಯಿಯ ಚಂದ್ರಹಾಸ ಗುರುಸ್ವಾಮಿ ಇನ್ನಂಜೆ ಹಾಗೂ ಶಿಷ್ಯಂದಿರು, ಹಾಗೂ ಇನ್ನಂಜೆ, ಪಾಂಗಳ, ಶಂಕರಪುರ ಪರಿಸರದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.



Related posts

ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

Mumbai News Desk

ಕೀನಾರ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಶ್ರೀ ಸಂತೋಷ್ ಶೆಟ್ಟಿಗೆ ಸನ್ಮಾನ

Mumbai News Desk

ಪುರಭವನದಲ್ಲಿ  ‘ಬಣ್ಣಗಳ ಭಾವಲೋಕ’ ಶಿಷ್ಯೆ-ಪ್ರಶಿಷ್ಯೆಯರ ಸಾಧನೆಯ ಸಂಭ್ರಮ: ಡಾ.ವಸುಂಧರಾ ದೊರೆಸ್ವಾಮಿ

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ – ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿದ ಶಾಲಾ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭ

Mumbai News Desk

 ಕಾಪು ಲೀಲಾಧರ ಶೆಟ್ಟಿ ಸ್ಮರಣಾರ್ಥ ರಕ್ತದಾನ ಶಿಬಿರ,

Mumbai News Desk

ಅಯೋಧ್ಯೆಯಿಂದ ಬಂದು ಕಾಪು ಹೊಸ ಮಾರಿಗುಡಿ ದೇವಳದಲ್ಲಿ : 9 ದೀಪ ಬೆಳಗಿದ ಪೇಜಾವರ ಶ್ರೀಗಳು

Mumbai News Desk