28.4 C
Mumbai
March 7, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ  ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಿಗೆ ಅಭಿನಂದನೆ





ಪ್ರವೀಣ್ ಭೋಜ ಶೆಟ್ಟಿ ಒಕ್ಕೂಟವನ್ನು ಬಲಿಷ್ಠ  ಗೊಳಿಸಲು ಪ್ರೋತ್ಸಾಹಿಸಿದರು  : ಐಕಳ ಹರೀಶ್ ಶೆಟ್ಟಿ.:

ಚಿತ್ರ ವರದಿ ದಿನೇಶ್ ಕುಲಾಲ್

      ಮುಂಬಯಿ.   ನ 27. ಜಾಗತಿಕಬಂಟರಸಂಘಗಳಒಕ್ಕೂಟ. ಮಹಾ ನಿರ್ದೇಶಕ.  ಒಕ್ಕೂಟಕ್ಕೆಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ  ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿ ನಿರ್ಮಾಣ ಮಾಡುವಲ್ಲಿ ದಾನ ನೀಡಿದ ದಾನಿ ಪ್ರವೀಣ್ ಬೋಜ ಶೆಟ್ಟಿ ಅವರು ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

 ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಐಕಳ ಹರೀಶ್ ಶೆಟ್ಟಿ ಗೌರವಿಸಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಸಾಮಾಜಿಕ ಕಳಕಳಿಯನ್ನು ಬದುಕಿನಲ್ಲಿ ಅಳವಡಿಸಿಕೊಂಡ ಪ್ರವೀಣ್ ಬೋಜ ಶೆಟ್ಟಿ ಅವರು   ಮುಂಬೈಬಂಟರ ಸಂಘದಲ್ಲಿ ಸುದೀರ್ಘಕಾಲದಿಂದ ವಿವಿಧ ಪದವಿಗಳನ್ನು ಅಲಂಕರಿಸಿ ಸಮರ್ಥ ರೀತಿಯಲ್ಲಿ ಕಾರ್ಯ ನಿರ್ವಹಿಸಿಕೊಂಡವರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸೇವಾ ಕಾರ್ಯಗಳನ್ನು ಮೆಚ್ಚಿಕೊಂಡು ಮಹಾ ನಿರ್ದೇಶಕರಾಗಿ ಮುಲ್ಕಿ ಯಲ್ಲಿ  ಕನ್ಯಾನ ಸದಾಶಿವ ಶೆಟ್ಟಿ ಸಂಕಿರಣದಲ್ಲಿ ಪ್ರವೀಣ್ ಬೋಜ ಶೆಟ್ಟಿ ಆಡಳಿತ ಕಚೇರಿಗೆ ದೇಣಿಗೆಯನ್ನು ನೀಡಿ ಒಕ್ಕೂಟ ವನ್ನು ಬಲಿಷ್ಠ ಗೊಳಿಸುವಲ್ಲಿ ಸಹಕರ ಯನ್ನು ನೀಡಿದ್ದಾರೆ. ಎಂದು ತಿಳಿಸಿದರು.

        *ಈ ಸಂದರ್ಭದಲ್ಲಿ ಒಕ್ಕೂಟದ   ಉಪಾಧ್ಯಕ್ಷ  ಕರ್ನಿರೆ ವಿಶ್ವನಾಥ್ ಶೆಟ್ಟಿ, , ಕೋಶಾಧಿಕಾರಿ  ಉಳ್ತೂರು ಮೋಹನದಾಸ್ ಶೆಟ್ಟಿ ಉಪಸ್ಥಿತರಿದ್ದರು.*



Related posts

ಡಾ| ಆರ್ ಕೆ ಶೆಟ್ಟಿಯವರಿಗೆ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ

Mumbai News Desk

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk

ಮೈತ್ರಿ ಮಲ್ಲಿಗೆ ಮಿಸ್ಸ್ ಬ್ಯೂಟಿಫುಲ್ ಐಸ್ ಪ್ರಶಸ್ತಿ, 200ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸ್ಪರ್ಧಿಗಳಿದ್ದ ಕಣದಲ್ಲಿ ರಾಜ್ಯಕ್ಕೆ ಪ್ರಶಸ್ತಿ ಗೆದ್ದು ಕೊಟ್ಟ ಏಕೈಕ ಸಾಧಕಿ

Mumbai News Desk

ಕ್ರೀಡಾ ಪ್ರತಿಭೆಗಳಿಗೆ ಉದ್ಯೋಗ ಭದ್ರತೆ ಕಲ್ಪಿಸುವುದು ಅವಶ್ಯ : ಅಂತಾರಾಷ್ಟ್ರೀಯ ದೇಹದಾಡ್ಯ ಪಟು ರೇಮಂಡ್ ಡಿಸೋಜಾ

Mumbai News Desk

ಮೂರು ದಶಕಗಳ ಆಯುರ್ವೇದ ಸೇವೆ: ಘಾಟ್‌ಕೋಪರ್‌ನಲ್ಲಿ ಸಾಲ್ಮರ ಆಯುರ್ವೇದದ 10ನೇ ಶಾಖೆ ಶುಭಾರಂಭ

Mumbai News Desk

ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ ( Best HR Management Award )

Mumbai News Desk