30 C
Mumbai
April 24, 2026
Mumbai News Kannada
ಮುಂಬಯಿ

ಮಹಾರಾಷ್ಟ್ರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ: ಕನ್ನಡಿಗ ಡಾ. ಕೆ. ಎಚ್. ಗೋವಿಂದರಾಜ್ (ಐಎಎಸ್) ಅವರಿಗೆ ಒಕ್ಕಲಿಗರ ಸಂಘ ಮಹಾರಾಷ್ಟ್ರ ವತಿಯಿಂದ ಗೌರವ





.

​ಮಹಾರಾಷ್ಟ್ರ ಸರ್ಕಾರದ ಪ್ರಮುಖ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಕನ್ನಡಿಗ, ಡಾ. ಕೆ. ಎಚ್. ಗೋವಿಂದರಾಜ್ (ಐಎಎಸ್) ಅವರನ್ನು ಮಹಾರಾಷ್ಟ್ರ ಸರ್ಕಾರವು ಮಹತ್ವದ ‘ಹೆಚ್ಚುವರಿ ಮುಖ್ಯ ಕಾರ್ಯದರ್ಶಿ’ ಹುದ್ದೆಗೆ ಬಡ್ತಿ ನೀಡಿ ನೇಮಕ ಮಾಡಿದೆ.

​ಈ ಸಂದರ್ಭದಲ್ಲಿ ಡಾ. ಗೋವಿಂದರಾಜ್ (ಐಎಎಸ್) ಅವರನ್ನು ಮುಂಬೈ ಒಕ್ಕಲಿಗರ ಸಂಘ ಮಹಾರಾಷ್ಟ್ರದ ವತಿಯಿಂದ ಗೌರವಿಸಲಾಯಿತು. ಸಂಘದ ಸ್ಥಾಪಕರು, ಮಾಜಿ ಕರ್ನಾಟಕ ಸಚಿವರಾದ ಡಾ. ಕೆ. ಸಿ. ನಾರಾಯಣಗೌಡ, ಅಧ್ಯಕ್ಷರಾದ ಕೆ. ರಾಜೇಗೌಡ, ಮಾಜಿ ಅಧ್ಯಕ್ಷರಾದ ಜಿತೇಂದ್ರ ಗೌಡ ಹಾಗೂ ಗೌರವ ಪ್ರಧಾನ ಕಾರ್ಯದರ್ಶಿಯಾದ ಗಂಗಾಧರ್ ಗೌಡ ಅವರು ಶಾಲು ಹೊದಿಸಿ, ಪುಷ್ಪ ಗೌರವ ನೀಡಿ ಅಭಿನಂದಿಸಿ, ಸನ್ಮಾನಿಸಿದರು.

.

.

.



Related posts

ಮೀರಾರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ವಿಜೃಂಭಣೆ ಯಿಂದ ಸಂಪನ್ನ

Mumbai News Desk

ಸಿರಿನಾಡ ವೆಲ್ಪೆರ್ ಅಸೋಷಿಯೇಶನ್ ನ 23 ನೇ ವಾರ್ಷಿಕೋತ್ಷವ. ಸಾಮೂಹಿಕ ಶ್ರೀಶನೀಶ್ವರ ಪೂಜೆ ಸoಪನ್ನ

Mumbai News Desk

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ನಲ್ಲಿ ಭಕ್ತಿ ಸಂಭ್ರಮದ ಮಹಾ ಶಿವರಾತ್ರಿ ಆಚರಣೆ

Mumbai News Desk

ಭವನ್ಸ್ ಕಾಲೇಜು ಕ್ಯಾಂಪಸ್‌ನಲ್ಲಿ ಅಯ್ಯಪ್ಪ ಸ್ವಾಮಿಯ 28ನೇ ವಾರ್ಷಿಕ ಮಹಾಪೂಜೆ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬೈ ಇದರ ಭಾಂಡುಪ್ ಸ್ಥಳೀಯ ಕಚೇರಿಯ ಸಂಯೋಜನೆಯಲ್ಲಿ ಬಾಬು ಶಿವ ಪೂಜಾರಿ ಅವರ “ಬಿಲ್ಲವರ ಗುತ್ತು” ಗ್ರಂಥದ ಮುಂಬಯಿ ಅವೃತಿ ಬಿಡುಗಡೆ.

Mumbai News Desk

ಬೈಂಗನ್ ವಾಡಿ, ಗೋವಂಡಿ ಶ್ರೀ ದುರ್ಗಾಪರಮೇಶ್ವರಿ ಮಾತಾ ಮಂದಿರ;ವಿಜೃಂಭಣೆಯ 45 ನೇ ವಾರ್ಷಿಕೋತ್ಸವ: ಕಲ್ಕುಡ -ಕಲ್ಲುರ್ಟಿ- ಗುಳಿಗ ದೈವಗಳ ಕೋಲ

Mumbai News Desk