30.9 C
Mumbai
June 8, 2026
Mumbai News Kannada
ಪ್ರಕಟಣೆ

ಕುಲಾಲ ಸಂಘ ಮುಂಬಯಿ ಇದರ  ಸಿ ಎಸ್ ಟಿ – ಮುಲುಂಡ್ – ಮನ್ ಕ್ಹುರ್ಡ್ ಸ್ಥಳೀಯ ಸಮಿತಿಯವರಿಂದ ಅ. 26ರಂದು ಮಂಗಳೂರು ಕುಲಾಲ ಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ವಿತರಣೆ:





 ಕುಲಾಲ ಸಂಘ ಮುಂಬಯಿಯ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಂಗಳಾದೇವಿ ಹತ್ತಿರದ ಕುಲಾಲ ಭವನ ಇದರ ಉದ್ಘಾಟನೆಯು 23 ನವಂಬರ್ 2025 ರಂದು  ನಡೆಯಲಿದ್ದು, ಆ ಪ್ರಯಕ್ತ  ತಾರೀಕು 26 ಅಕ್ಟೋಬರ್ 2025ರಂದು ಸಂಜೆ ಸಮಯ 5:30 ಕ್ಕೆ ಸರಿಯಾಗಿ ಆಜಾದ್ ಮಹಿಳಾ ಸಂಘ ಜೈನ್ ಸೊಸೈಟಿರೋಡ್ ಮಿಯಾ ಪೀರ್ ದರ್ಗಾ ಮಸೀದಿ ಹತ್ತಿರ ಸಯಾನ್ ಮುಂಬಯಿ 400022.ಇಲ್ಲಿ ಜರಗಲಿರುವುದು.
 ಸಂಘದ ಅಧ್ಯಕ್ಷರಾದ ರಘು ಮೂಲ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗೌರವ ಅಧ್ಯಕ್ಷರಾದ ದೇವದಾಸ್ ಕುಲಾಲ್ ,
ಉಪಾಧ್ಯಕ್ಷರಾದ ಡಿ ಐ ಮೂಲ್ಯ, ಕಾರ್ಯದರ್ಶಿ ಕರುಣಾಕರ್ ಸಾಲಿಯಾನ್, ಕೋಶಾಧಿಕಾರಿ ಜಯ ಅಂಚನ್ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತ ಬಂಜನ್ , ಕಟ್ಟಡ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷರು ಗಿರೀಶ್ ಬಿ ಸಾಲಿಯಾನ್, ಉಪ ಕಾರ್ಯಾಧ್ಯಕ್ಷರು ಸುನಿಲ್ ಆರ್ ಸಾಲಿಯಾನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

  ಉದ್ಘಾಟನಾ ಸಮಾರಂಭದ ಪೂರ್ಣ ಮಾಹಿತಿ ,ಭವನದ ಸಂಪೂರ್ಣ ವರದಿಯನ್ನು ಈ ಸಭೆಯಲ್ಲಿ ಸಮಾಜ ಬಾಂಧವರಿಗೆ ತಿಳಿಸಲಾಗುವುದು. ಈ ಕಾರ್ಯಕ್ರಮದಲ್ಲಿ  ಕುಲಾಲ ಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಿ ಎಸ್ ಟಿ – ಮುಲುಂಡ್ – ಮನ್ ಕ್ಹುರ್ಡ್  ಸ್ಥಳೀಯ ಸಮಿತಿಯ ಕಾರ್ಯದ್ಯಕ್ಸರಾದ ಉದಯ ಅತ್ತಾವರ, , ಕಾರ್ಯದರ್ಶಿ ಸೂರಜ್ ಎಸ್ ಹoಡೆಲ್ ಮಹಿಳಾ ವಿಭಾಗದ ಕಾರ್ಯಾದ್ಯಕ್ಸೆ ಇಂದಿರಾ ಆರ್ ಬಂಜನ್ ಹಾಗೂ ಪದಾಧಿಕಾರಿಗಳು , ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

.

.

.



Related posts

KARNATAKA SANGHA DUBAI GEARED UP FOR THE MEGA ‘RAJYOTSAVA 2024’ EVENT ON 10th Nov in DUBAI

Mumbai News Desk

 ನ 29,30 ಮತ್ತು ಡಿ 1 ಸತತ ಮೂರು ದಿವಸ  ಮಕ್ಕಳ ಕಲರವದಲ್ಲಿ ನಾಟಕೋತ್ಸವ, ಯಕ್ಷಗಾನೋತ್ಸವ, ವಾರ್ಷಿಕೋತ್ಸವಗಳ ವಿಜೃಂಭಣೆಯ ಮಹಾಮೇಳ.

Mumbai News Desk

ವರ್ಲಿ    ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್, ನ. 16 ರಂದು ಮಾಲೆ ಧಾರಣೆ , ಶಿಬಿರದಲ್ಲಿ ಅನ್ನದಾನ, ಪೂಜಾ ಕಾರ್ಯಗಳು ಪ್ರಾರಂಭ 

Mumbai News Desk

ಸೆ 1 ರಂದು ಶ್ರೀಕೃಷ್ಣ ವಿಠಲ ಪ್ರತಿಷ್ಠಾನ, ಮಹಿಳಾ ವಿಭಾಗದಿಂದ ಹಳದಿ ಕುಂಕುಮ, ಸಾಂಸ್ಕೃತಿಕ ವೈಭವ .

Mumbai News Desk

ಶ್ರೀ ದುರ್ಗಾ ಭಜನಾ ಸೇವಾ ಮಂಡಳ, ಜ.21ಕ್ಕೆ 17ನೇ ವಾರ್ಷಿಕ ಮಹಾಪೂಜೆ.

Mumbai News Desk

ಸೆ.14 ರಂದು ಕಲ್ವಾ ಸ್ಥಳೀಯ ಸಮಿತಿಯ ವತಿಯಿಂದ 171ನೇ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಸಮಾರಂಭ

Mumbai News Desk