September 6, 2026
Mumbai News Kannada
ಸುದ್ದಿ

ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ





ಮಂಗಳೂರು:  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲ್ಕಿಯ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಗೆ ಬಿಲ್ಲವ ಮಹಾ ಮಂಡಲದ ಅಧ್ಯಕ್ಷರು ಮತ್ತು ಭಾರತ್ ಕೋಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ  ಸೂರ್ಯಕಾಂತ್ ಜೆ ಸುವರ್ಣ ಇವರು ಭೇಟಿ ನೀಡಿದ ಸಂದರ್ಭ ಅವರನ್ನು ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಮತ್ತು ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

ಸೂರ್ಯಕಾಂತ್ ಜೆ ಸುವರ್ಣ ಅವರು ಬಿಲ್ಲವ ಮಹಾಮಂಡಲದ ಅಧ್ಯಕ್ಷರಾಗಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು.

 ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಪೋಷಕರಾದ ಗಿರೀಶ್ ಶೆಟ್ಟಿ ತೆಳ್ಳಾರ್, ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಕಂಟ್ರಾಕ್ಟರ್ ಶಿವಪ್ರಸಾದ ರೈ, ರವಿರಾಜ್ ಶೆಟ್ಟಿ ಜತ್ತಬೆಟ್ಟು, ಸೂರ್ಯಕಾಂತ್ ಸುವರ್ಣ ರವರ ಅಭಿಮಾನಿಗಳಾದ ಮೋಹನ್ ಕೋಟ್ಯಾನ್, ಯೋಗೀಶ್ ಕೋಟ್ಯಾನ್, ಭಾಸ್ಕರ್ ಸಾಲ್ಯಾನ್ ಉಪಸ್ಥಿತರಿದ್ದರು.

.

.

.

.



Related posts

ನಿಶಾ ಪೂಜಾರಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk

ಅರಸಿನ ಕುಂಕುಮ ಎಂದರೆ ಬರೇ ಒಂದು ಕಾರ್ಯಕ್ರಮವಲ್ಲ, ನಮ್ಮ ಸಂಸ್ಕೃತಿಯನ್ನು, ಸಂಘಟನೆಯನ್ನು ಬಲಪಡಿಸುವ ಸಾಧನವಾಗಿದೆ – ಡಾ. ಸುಷ್ಮಾ ಮೆಂಡನ್‌.

Mumbai News Desk

ಯಕ್ಷಗಾನ ವಿಶ್ವಗಾನವಾಗಿ ಮೆರಯಲಿ – ಶ್ರೀ ಶ್ರೀ ಶ್ರೀ ಸಚ್ವಿದಾಂನಂದ ಭಾರತಿ ಸ್ವಾಮೀಜಿ

Mumbai News Desk

ಕರ್ನಾಟಕ : ದಕ್ಷಿಣ ಕನ್ನಡ ಜಿಲ್ಲೆಯಿಂದ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್

Mumbai News Desk

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk

ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಬೇಡ: ಮಿಥುನ್ ರೈ

Mumbai News Desk