32 C
Mumbai
March 7, 2026
Mumbai News Kannada
ಕ್ರೀಡೆ

ಉಡುಪಿ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆ: ಪಡುಬಿದ್ರಿ ಸಾಗರ ವಿದ್ಯಾ ಮಂದಿರದ ಧೃತಿ ರವಿ ಕುಮಾರ್ ವಿಭಾಗೀಯ ಮಟ್ಟಕ್ಕೆ ಆಯ್ಕೆ





​ದಿನಾಂಕ 29.10.2025 ರಂದು (ಬುಧವಾರ) ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆ10ನೇ ತರಗತಿ ವಿದ್ಯಾರ್ಥಿನಿ ಧೃತಿ ರವಿ ಕುಮಾರ್ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

​ಧೃತಿ ರವಿ ಕುಮಾರ್ ಅವರು ಮೈಸೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಈ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಸುಮಾರು 350 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

​ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಸಂಚಾಲಕರಾದ ಶ್ರೀ ಸುಕುಮಾರ್ ಶ್ರೀಯಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪದ್ಮಶ್ರೀ ಸುರೇಶ್ ರಾವ್ ಹಾಗೂ ಕಾಡಿಪಟ್ಣ ನಡಿಪಟ್ಣ ವಿದ್ಯಾ ಪ್ರಚಾರಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಶುಭ ಕೋರಿದ್ದಾರೆ



Related posts

ವೈಭವ್ ಸೂರ್ಯವಂಶಿ ಬಿರುಗಾಳಿ ಬ್ಯಾಟಿಂಗ್ ಗೆ ಇಂಗ್ಲೆಂಡ್ ನಿರುತ್ತರ; 6ನೇ ಬಾರಿ ಅಂಡರ್ 19 ವಿಶ್ವಕಪ್ ಎತ್ತಿ ಹಿಡಿದ ಭಾರತ

Mumbai News Desk

ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಕಮಿಟಿ (AMW);    ಅಂತರಾಷ್ಟ್ರೀಯ ವೇಟ್ ಲಿಫ್ಟರ್ ಉದಯ  ಶೆಟ್ಟಿ  ಆಯ್ಕೆ

Mumbai News Desk

ಸಮರ್ಥ್ ರೈ, ಮಹಾರಾಷ್ಟ್ರ ರಾಜ್ಯ ಲೀಗ್ ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ಅಂಡರ್-15 ವಿಭಾಗದಲ್ಲಿ ಅತೀ ಹೆಚ್ಚು ಗೋಲ್ ಹೊಡೆತದಿಂದ,ತಂಡ ಟಾಪ್ 3ರ ಸ್ಥಾನಕ್ಕೆ

Mumbai News Desk

ಭಾಯಂದರ್, ರೈ ಸುಮತಿ ಎಜುಕೇಷನಲ್ ಟ್ರಸ್ಟ್ ನ ಸೇಂಟ್ ಆಗ್ನೆಸ್ ಆಂಗ್ಲ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ

Mumbai News Desk

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯಿಂದ ಬಂಟ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್

Mumbai News Desk

ಉಡುಪಿ : ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟ,ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮದ ಬಾಲಕಿಯರಿಗೆ ಪ್ರಥಮ ಸ್ಥಾನ.

Mumbai News Desk