32 C
Mumbai
April 24, 2026
Mumbai News Kannada
ಸುದ್ದಿ

ಕರ್ನಿರೆ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಅರ್ಚಕರಾದ ವಿಠಲ ಪೂಜಾರಿ ನಿಧನ





ಕರ್ನೀರೆ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಅರ್ಚಕರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿ, ಯುವಕರೀಗೆ ದೈವದ ಆರಾಧನೆಯ ವಿದಿವಿಧಾನಗಳ ಮಾರ್ಗದರ್ಶನ ನೀಡುತ್ತಾ ಬಂದಿರುವ ಶ್ರೀಯುತ ವಿಠ್ಠಲ ಪೂಜಾರಿ, ರನೋಲಿ, ಕರ್ನಿರೆ ಕೊಪ್ಪಲ ಇವರು ತನ್ನ 71 ವರ್ಷ ಪ್ರಾಯದಲ್ಲಿ ದಿನಾಂಕ 29/10/2025 ರಂದು ದೇವರ ಪಾದ ಸೇರಿರುತ್ತಾರೆ. ಶ್ರೀಯುತರು ತನ್ನ ಎರಡು ಗಂಡು ಮಕ್ಕಳು, ಗ್ರಾಮಸ್ಥರು ಮತ್ತು ಅಪಾರ ಸಂಖ್ಯೆಯಲ್ಲಿ ತನ್ನ ಬಂಧು-ಮಿತ್ರರನ್ನು ಅಗಲಿರುತ್ತಾರೆ. ದಿವಂಗತರು ಕರ್ನೀರೆ ಗಂಗಾಧರ ಅಮೀನ್ ಇವರ ಸಹೊದರ ಸಂಬಂಧಿಯಾಗಿರುತ್ತಾರೆ. ಮೃತರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇವೆ.

ದಿವಂಗತರ ಪಾರ್ಥೀವ ಶರೀರವನ್ನು ದೈವ ಅರ್ಚಕರೀಗೆ ಗ್ರಾಮಸ್ಥರಿಂದ ಲಭಿಸಬೇಕಾದ ಗೌರವದೊಂದಿಗೆ ಪಂಚಭೂತಗಳೊಂದಿಗೆ ವಿಲೀನಗೊಳಿಸಲಾಗುವುದು.



Related posts

ಸಂತಾಪ: ಹಿರಿಯ ಸಮಾಜ ಸೇವಕ ಭಾಂಡುಪ್ ಸುಂದರ್ ಆರ್. ಸಾಲಿಯಾನ್ ನಿಧನ

Mumbai News Desk

ಬೊಂಡಾಲ ಬಯಲಾಟ ಸುವರ್ಣ ಸಂಭ್ರಮ ಕರೆಯೋಲೆ ಬಿಡುಗಡೆ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನನೂತನ ಗುಡಿಯೊಳಗೆ ಗೋನಿವಾಸ ಸಂಪನ್ನ

Mumbai News Desk

ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ.

Mumbai News Desk

ಮುಲುಂಡ್ ಕ್ಷೇತ್ರದ ‌ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ರಾಕೇಶ್ ಶೆಟ್ಟಿ  ಕಣಕ್ಕೆ

Mumbai News Desk

ಮಂಗಳೂರು ಕುಲಾಲ ಭವನದ ಉದ್ಘಾಟನೆಯ ಆಹ್ವಾನ ಪತ್ರಿಕೆ ವಿತರಣೆ: ಕುಲಾಲ ಸುಧಾರಕ ಸಂಘ ಪುಣೆ ಸದಸ್ಯರಿಗೆ ಆಹ್ವಾನ

Mumbai News Desk