September 6, 2026
Mumbai News Kannada
ಸುದ್ದಿ

ರಾಜ್ಯವ್ಯಾಪಿ ಕಂಬಳಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ :ಯಾವ ಮೂಲೆಯಲ್ಲಾದ್ರೂ ಕಂಬಳ ನಡೆಸಲು ಆದೇಶ





ಕಂಬಳ ಕರಾವಳಿಗರ ನೆಚ್ಚಿನ ಕ್ರೀಡೆ. ಕೇವಲ ಕ್ರೀಡೆಯಷ್ಟೇ ಅಲ್ದೇ ಕರಾವಳಿಯ ಮಣ್ಣಿನ ಆಚರಣೆ. ಈ ಆಚರಣೆಯಲ್ಲಿ ನಂಬಿಕೆಯಿದೆ. ದೈವಿಕ ನೆಲೆ ಇದೆ‌, ವರ್ಷದ ಆಯಾ ಋತುವಿನಲ್ಲಿ ಕಂಬಳವನ್ನು ಅವಳಿ ಜಿಲ್ಲೆಯಲ್ಲಿ ಆಚರಿಸಲಾಗುತದೆ.

ಬೇರೆ ಜಿಲ್ಲೆಗಳಲ್ಲಿ ಕಂಬಳ ನಡೆಯಬಾರದು ಅಂತಾ ಪೇಟಾದವರು ಕೋರ್ಟ್​ ಮೊರೆ ಹೋಗಿದ್ದರು. ಇದರಿಂದ ಮೈಸೂರು ಹಾಗೂ ಶಿವಮೊಗ್ಗದಲ್ಲಿ ಕಂಬಳ ನಡೆಸಲು ಅಡ್ಡಿಯಾಗಿತ್ತು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್​, ಕಂಬಳವನ್ನು ರಾಜ್ಯದ ಯಾವ ಮೂಲೆಯಲ್ಲೂ ಮಾಡಬಹುದು ಅಂತಾ ಆದೇಶ ನೀಡಿದೆ. ಇದು ಕಂಬಳ ಪ್ರೇಮಿಗಳಲ್ಲಿ ಹರ್ಷ ತಂದಿದೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಬೆಳಪು ದೇವಿ ಪ್ರಸಾದ ಶೆಟ್ಟಿ, ಕಂಬಳ ಈ ಭಾಗದಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದು, ಆ ಮೂಲಕ ದೇಶ ವಿದೇಶಗಲ್ಲಿಯೂ ಖ್ಯಾತಿ, ಮನ್ನಣೆ ಪಡೆದುಕೊಂಡಿದೆ. ಈ ಕ್ರೀಡೆಯನ್ನು ರಾಜ್ಯ ಕ್ರೀಡೆ ಎಂದು ಗುರುತಿಸಿ, ರಾಜ್ಯದ ಕಂಬಳ ಅಸೋಸಿಯೇಷನ್ ಅನ್ನು ಮಾನ್ಯ ಮಾಡಿದೆ. ಈಗ ಸಿಕ್ಕಿರುವ ಬಹಳ ದೊಡ್ಡ ತೀರ್ಪು ಆಗಿದ್ದು, ನಮಗೆ ಬಹಳ ಸಂತೋಷ ಆಗಿದೆ ಎಂದು ತಿಳಿಸಿದ್ದಾರೆ.

.

.

.

.



Related posts

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್; ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ, ಗೌರವಾರ್ಪಣೆ

Mumbai News Desk

ಸಮಾಜ ಸೇವೆಗೆ ಕನ್ಯಾನ ಸದಾಶಿವ ಶೆಟ್ಟಿ ಭಾವುಕ ವಿದಾಯ

Mumbai News Desk

ಉಡುಪಿ : ಉದ್ಯಮಿ, ರೌಡಿ ಶೀಟರ್ ಸೈಪುದ್ದೀನ್ ಭೀಕರ ಹತ್ಯೆ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ, ಬ್ಯಾಂಕೊ ಬ್ಲೂ ರಿಬ್ಬನ್”- 2022- 2023 ಪ್ರಶಸ್ತಿ,

Mumbai News Desk

ರಾಷ್ಟ್ರೀಯ ಫುಟ್ಬಾಲ್ ಆಟಗಾರ ರವೀಂದ್ರನಾಥ ಶೆಟ್ಟಿ ನಿಧನ

Mumbai News Desk

ಮತ ಸೌಹರ್ದತೆಗೆ ಸಾಕ್ಷಿಯಾದ ಬಲ್ಲಂಗುಡೇಲು ಶ್ರೀ ಪಾಡಂಗರೆ ಭಗವತೀ ಕ್ಷೇತ್ರ ಸಮಿತಿ

Mumbai News Desk