32 C
Mumbai
April 24, 2026
Mumbai News Kannada
ಸುದ್ದಿ

ಕಲ್ಯಾಣ್ : ವಾಮನ ಎಂ ಕಾಂಚನ್ ನಿಧನ





ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ, ಇದರ ಮಾಜಿ ಅಧ್ಯಕ್ಷ ರಮೇಶ್ ಬಂಗೇರ ಅವರ ಮಾವ ವಾಮನ ಕಾಂಚನ್ (83) ನವಂಬರ್ 2ರಂದು ತಮ್ಮ ಕಲ್ಯಾಣ್ ನ ನಿವಾಸದಲ್ಲಿ ನಿಧನ ಹೊಂದಿದರು.
ಮೂಲತ: ಉಡುಪಿ ಜಿಲ್ಲೆಯ ಮೂಳೂರು ಗ್ರಾಮದವರಾದ ಮೃತರು, ಪತ್ನಿ ಇಂದಿರಾ ಕಾಂಚನ್, ಪುತ್ರಿ ಕವಿತಾ ಬಂಗೇರ, ಪುತ್ರ ಲೋಹಿತ್ ಕಾಂಚನ್, ಅಳಿಯ ರಮೇಶ್ ಬಂಗೇರ, ಸೊಸೆ ಶ್ವೇತಾ ಲೋಹಿತ್ ಕಾಂಚನ್, ಮೊಮ್ಮಕ್ಕಳು, ಸಹೋದರಿಯರಾದ ಪದ್ಮಾವತಿ ಪುತ್ರನ್,
ವಿಮಲ ಮೆಂಡನ್, ಇಂದುಮತಿ ಸಾಲ್ಯಾನ್, ಸಹೋದರರಾದ ಪಾಂಡು ಕಾಂಚನ್, ವಸಂತ ಕಾಂಚನ್,
ಸುಧಾಕರ್ ಕಾಂಚನ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ವಾಮನ್ ಕಾಂಚನ್ ಅವರ ನಿಧನಕ್ಕೆ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ, ಇದರ ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಮುಂಬೈ: 67 ವರ್ಷದ ಹಿರಿಯ ನಾಗರಿಕ ಗೋವಿಂದ ನಾರಾಯಣ ಧುರಿ ನಾಪತ್ತೆ; ಸುಳಿವು ನೀಡಲು ಕುಟುಂಬಸ್ಥರ ಮನವಿ

Mumbai News Desk

ಮುಂಬೈ ನ್ಯೂಸ್ ನ ಛಾಯಾಗ್ರಾಹಕ, ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ

Mumbai News Desk

ಬಜೆ ಮೊಗವೀರ ಸುವರ್ಣ ಆದಿ ಮೂಲಸ್ಥಾನ, ಮುಂಬಾಯಿ ಶಾಖೆಯ 100ನೇ ಮಹಾಸಭೆ

Mumbai News Desk

ದುಬೈನಲ್ಲಿ 21 ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿದ ತೀಯಾ ಸಮಾಜ ಫ್ಯಾಮಿಲಿ.

Mumbai News Desk

ಉಡುಪಿ : 70ನೇ ಕನ್ನಡ ರಾಜ್ಯೋತ್ಸವ ಆಚರಣೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಸಮಾಜ ಸೇವಕ, ಕಲಾ ಪೋಷಕ ನವೀನ್ ಎಮ್ ಪೂಜಾರಿ ಪಡು ಇನ್ನಾ

Mumbai News Desk

ಶ್ರೀನಿವಾಸ ಜೋಕಟ್ಟೆಯವರ ‘ಅದೆಲ್ಲಾ ಬಿಟ್ಟು’ ಕತಾಸಂಕಲನಕ್ಕೆಕನ್ನಡ ಸಾಹಿತ್ಯ ಪರಿಷತ್ ನ ಕೆ. ವಾಸುದೇವಾಚಾರ್ ದತ್ತಿ ಪ್ರಶಸ್ತಿ

Mumbai News Desk