32 C
Mumbai
April 24, 2026
Mumbai News Kannada
ಮುಂಬಯಿ

ವಸಯಿ ಕರ್ನಾಟಕ ಸಂಘದ ಅಧ್ಯಕ್ಷ ದೇವೇಂದ್ರ ಬುನ್ನಾನ್ ನಿಧನ





​ವಸಯಿ ಕರ್ನಾಟಕ ಸಂಘದ ಅಧ್ಯಕ್ಷ, ಶ್ರೀ ರಜಕ ಸಂಘ ವಸಯಿ ವಲಯದ ಮಾಜಿ ಅಧ್ಯಕ್ಷ, ಉದ್ಯಮಿ, ಪಿ ದೇವೇಂದ್ರ ಬುನ್ನಾನ್ ಅವರು ಇಂದು (ಗುರುವಾರ, ನವೆಂಬರ್ 6, 2025) ಸಂಜೆ 4:05 ಕ್ಕೆ ನಿಧನರಾಗಿದ್ದಾರೆ. ಅವರ ಅಕಾಲಿಕ ಮರಣದಿಂದಾಗಿ ಸಂಘದ ಸದಸ್ಯರು ಮತ್ತು ಕನ್ನಡಿಗರ ವಲಯದಲ್ಲಿ ತೀವ್ರ ದುಃಖ ಮನೆ ಮಾಡಿದೆ.
​ಸಂಘಕ್ಕೆ ಶ್ರೀ ಬುನ್ನಾನ್ ಅವರ ಸೇವೆ ಅಪಾರವಾಗಿದ್ದು, ಅವರ ನಿಧನಕ್ಕೆ ವಸಯಿ ಕರ್ನಾಟಕ ಸಂಘದ ಪದಾಧಿಕಾರಿಗಳು ಮತ್ತು ಸಮಸ್ತ ಸದಸ್ಯರು, ಶ್ರೀ ರಜಕ ಸಂಘದ ಪದಾಧಿಕಾರಿಗಳು, ಶ್ರೀ ರಜಕ ಸಂಘದ ವಸಯಿ ವಲಯದ, ಹಾಗೂ ಎಲ್ಲಾ ವಲಯದ ಪದಾಧಿಕಾರಿಗಳು,ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
​ಮೃತರ ಅಂತ್ಯಕ್ರಿಯೆ ನಾಳೆ, ಶುಕ್ರವಾರ (ನವೆಂಬರ್ 7, 2025) ಬೆಳಿಗ್ಗೆ 11:00 ಗಂಟೆಗೆ ನಡೆಯಲಿದೆ.
​ಸ್ಥಳ: 1st ಫ್ಲೋರ್, ಜನಾರ್ಧನ್ ಪ್ಯಾಲೇಸ್, 60 Ft ರೋಡ್, ವಸಾಯಿ ಪಶ್ಚಿಮ.



Related posts

ಬಿಲ್ಲವರ ಎಸೋಸಿಯೇಷನ್ ಮುಂಬಯಿ: ಶಿಕ್ಷಣ ಮತ್ತು ಪ್ರಗತಿಯ ಸಂಭ್ರಮ – ವಿದ್ಯಾರ್ಥಿ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್‌ಸೈಟ್ ಲೋಕಾರ್ಪಣಾ ಸಮಾರಂಭ

Mumbai News Desk

ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದಿಂದ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ ಅಚರಣೆ

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ  ಅಯ್ಯಪ್ಪ ಸ್ವಾಮಿ ಗೆ ಅಪ್ಪ ಸೇವೆ.

Mumbai News Desk

ತುಳುನಾಡ ಸೇವಾ ಸಮಾಜ ಮೀರಾ ಭಾಯಂದರ್ -ಹಳದಿಕುಂಕುಮ, ವಿಶ್ವ ಮಹಿಳಾ ದಿನಾಚರಣೆ ಹಾಗೂ ಸಂಸ್ಥಾಪಕ ದಿನಾಚರಣೆ.

Mumbai News Desk

ಮುಂಬಯಿಯ ಪ್ರಥಮ ಭೂಗತ ಮೆಟ್ರೋ 3ರ ಮೊದಲ ಹಂತ ಶೀಘ್ರವೇ ಕಾರ್ಯರಂಭ

Mumbai News Desk

ಭಾರತ್ ಬ್ಯಾಂಕ್ ಭಾಯಂದರ್ ಶಾಖಾ ಅಧಿಕಾರಿ ವೀಣಾ ಆರ್. ಪೂಜಾರಿ ಸೇವಾ ನಿವೃತ್ತಿ.

Mumbai News Desk