July 23, 2026
Mumbai News Kannada
ಸುದ್ದಿ

ನಿಟ್ಟೆ ತೇಜಮ್ಮ ಪೂಜಾರಿ ನಿಧಾನ







ಕಾರ್ಕಳ ನ 27. ನಿಟ್ಟೆ ಮಜಲುಮನೆ ತೇಜಮ್ಮ ಪೂಜಾರಿ(87)ನ 25 ಸ್ವಹಗ್ರಹದಲ್ಲಿ ನಿಧಾನವಾಗಿದ್ದಾರೆ.

  ಬಿಲ್ಲವರ ಅಸೋಸಿಯೇಷನ್ ಮಲಾಡ್ ಸ್ಥಳೀಯ  ಕಚೇರಿಯ ಅರ್ಚಕ ಜಯ ಪೂಜಾರಿ ಸಹಿತ ನಾಲ್ವರು ಪುತ್ರರು. ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ತೇಜಮ್ಮ ಪೂಜಾರಿ ನಿಧಾನಕ್ಕೆ ಬಿಲ್ಲವರ ಅಸೋಸಿಯೇಷನ್ ಮಲಾಡ್ ಸ್ಥಳೀಯ  ಕಚೇರಿಯ ಕಾರ್ಯ ಧ್ಯಕ್ಷ ಸಂತೋಷ್ ಕೆ ಪೂಜಾರಿ ಮತ್ತು ಪದಾಧಿಕಾರಿಗಳು ಸದಸ್ಯರು ದುಃಖ ಸಂತ ಸೂಚಿಸಿರುವರು



Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಖಂಡರಿಂದ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ: ಕೈಗಾರಿಕೀಕರಣದ ಬಗ್ಗೆ ಸುದೀರ್ಘ ಚರ್ಚೆ

Mumbai News Desk

ಯು.ಎ.ಇ. ನೆಲದಲ್ಲಿ “ಕುಲಾಲ ಫ್ಯಾಮಿಲಿ ದುಬೈ ಯು.ಎ.ಇ. ವಿಹಾರ ಕೂಟ 2025”

Mumbai News Desk

ಕರ್ನಿರೆ  ವಿಶ್ವನಾಥ ಶೆಟ್ಟಿ  ಪರಿವಾರ ದಿಂದ ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವರ ಬಿಂಬಕ್ಕೆ ಚಿನ್ನ ಲೇಪಿತ  ಕವಚ ಸಮರ್ಪಣೆ,

Mumbai News Desk

ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಪೊಲೀಸ್ ವಶಕ್ಕೆ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲು

Mumbai News Desk

ರಾಮಚಂದ್ರ ಬೈಕಂಪಾಡಿಯವರ ಸಾಧನೆ ಚಿರಸ್ಮರಣೀಯ – ಹರೀಶ್ ಕುಮಾರ್ ಎಂ. ಶೆಟ್ಟಿ

Mumbai News Desk

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಂ ಕೃಷ್ಣ ನಿಧನ

Mumbai News Desk