25 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿ ಕಾಂದಿವಲಿ ಪೂರ್ವ : ನ. 15ರಂದು, 51ನೇ ವಾರ್ಷಿಕ ಶ್ರೀ ಶನೇಶ್ವರ ಗ್ರಂಥ ಪಾರಾಯಣ ಮಹೋತ್ಸವ ಮತ್ತು ಭಂಡಾರ






​ಶ್ರೀ ಸದ್ಗುರು ಶನೇಶ್ವರ ಸೇವಾ ಸಮಿತಿ,
ಕಾಂದಿವಲಿ (ಪೂರ್ವ), ಸಮತಾ ನಗರ, ಬಸರಾ ಸ್ಟುಡಿಯೋ ಬಳಿ, ದೇವರಾಜ್ ಸ್ವಾಮೀಜಿ ಅವರಿಂದ ಸ್ಥಾಪಿತವಾದ ಶ್ರೀ ಸದ್ಗುರು ಶನೀಶ್ವರ ಸಮಿತಿಯ ವತಿಯಿಂದ 51ನೇ ವಾರ್ಷಿಕ ಶ್ರೀ ಶನೇಶ್ವರ ಗ್ರಂಥ ಪಾರಾಯಣ ಮಹೋತ್ಸವ ನ. 15ರ ಶನಿವಾರ
​ಶ್ರೀ ಕ್ಷೇತ್ರದ ಸಂಪ್ರದಾಯದಂತೆ ​ಅತ್ಯಂತ ವೈಭವದಿಂದ ನೆರವೇರಿಸಲು ತೀರ್ಮಾನಿಸಲಾಗಿದೆ.
​ಸಮಸ್ತ ಭಕ್ತ ಮಹಾಶಯರಾದ ತಾವೆಲ್ಲರೂ ಈ ಪುಣ್ಯ ಕಾರ್ಯಕ್ರಮದಲ್ಲಿ ತಮ್ಮ ಕುಟುಂಬ ಸಮೇತರಾಗಿ ಮತ್ತು ಬಂಧು ಮಿತ್ರರೊಂದಿಗೆ ಆಗಮಿಸಿ, ಕಲಿಯುಗದ ಏಕೈಕ ಕಲಿಪುರುಷ ಶ್ರೀ ಶನಿದೇವರ ಕೃಪೆಗೆ ಪಾತ್ರರಾಗಬೇಕೆಂದು ಸಮಿತಿಯು ಅಪೇಕ್ಷಿಸುತ್ತದೆ.


​ಕಾರ್ಯಕ್ರಮದ ವಿವರಗಳು :

ದಿನಾಂಕ ಶನಿವಾರ, 15.11.2025
ಸಮಯ ಪೂಜಾ ಕೈಂಕರ್ಯ
ಸಂಜೆ 6.00 ರಿಂದ 7.00 ಘಂಟೆಯವರೆಗೆ ಹೂವಿನ ಅಲಂಕಾರ ಪೂಜೆ
ಸಂಜೆ 7.00 ರಿಂದ 7.30 ಘಂಟೆಯವರೆಗೆ ಕಲಶ ಪ್ರತಿಷ್ಠಾಪನೆ
ರಾತ್ರಿ 8.00 ಘಂಟೆಯ ನಂತರ ಭಜನೆ, ಕೀರ್ತನೆ, ತಿಲ ಅಭಿಷೇಕ, ಕುಂಕುಮಾರ್ಚನೆ, ಮಹಾಪೂಜೆ, ತಾಂಬೂಲ ಪೂಜೆ, ಹೂವಿನ ಪೂಜೆ ಹಾಗೂ ಅನ್ನಸಂತರ್ಪಣೆ
ಭಕ್ತಾಧಿಗಳಾದ ತಾವೆಲ್ಲರೂ ಈ ಎಲ್ಲ ಕಾರ್ಯಕ್ರಮದಲ್ಲಿ ಉಪಸ್ಥಿತರಾಗಿ, ತನು-ಮನ-ಧನದೊಂದಿಗೆ ಸಹಕಾರವನ್ನು ನೀಡಿ, ಏಕೈಕ ಕಲಿಪುರುಷ ಶ್ರೀ ಶನಿದೇವರ ಕೃಪೆಗೆ ಪಾತ್ರರಾಗುವಂತೆ ವಿನಂತಿ.

ಸಹಾಯಾರ್ಥ ಸಂಪರ್ಕಕ್ಕಾಗಿ:
ಸಂಸ್ಥಾಪಕರು: ದೇವರಾಜ್ ಸ್ವಾಮೀಜಿ
ದೂರವಾಣಿ ಸಂಖ್ಯೆ (Cell No.): 9987633968
ಇಮೇಲ್:Shreesadgurushaneeshwarasamiti@gmail.com



Related posts

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ ಇದರ ಬೆಳ್ಳಿ ಹಬ್ಬದ ಸಲುವಾಗಿ ಜ.14 ರಂದು ಸಾರ್ವಜನಿಕ ಭಜನಾ ಕಾರ್ಯಕ್ರಮ

Mumbai News Desk

ನವೆಂಬರ್ 24. ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ : 36ನೇ ವಾರ್ಷಿಕ ಮಹಾಪೂಜೆ ಮತ್ತು ಭಜನಾ ಮಂಗಳೋತ್ಸವ

Mumbai News Desk

ಸೆ.7 ರಂದು ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಐಕಳ ಹರೀಶ್ ಶೆಟ್ಟಿ ಅವರಿಗೆ ‘ಶಿವಗಿರಿ ಸಮ್ಮಾನ್ ಪ್ರಶಸ್ತಿ’ ಪ್ರಧಾನ ಸಮಾರಂಭ

Mumbai News Desk

ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಸೋಪಾರ : ಜ. 4ರಂದು 30ನೇ ವರ್ಷದ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ, ಜ.21ಕ್ಕೆ ವಾಲಿಬಾಲ್, ತ್ರೋ ಬಾಲ್ ಪಂದ್ಯಾಟ.

Mumbai News Desk

ಶ್ರೀ ಬಾಲಾಜಿ ಸನ್ನಿಧಿ ಪಲಿಮಾರ್ ಮಠ ಜ. 26ರಂದು ವಾರ್ಷಿಕ ಏಕಾಹ ಭಜನಾ ಕಾರ್ಯಕ್ರಮ

Mumbai News Desk