July 22, 2026
Mumbai News Kannada
ಸುದ್ದಿ

ಒಮಾನ್ ಬಿಲ್ಲವಾಸ್ ಸೂಪರ್‌ಲೀಗ್ ಕ್ರೀಡಾಕೂಟ: ಕ್ರೀಡಾಪಟು ರಕ್ಷಾ ಪೂಜಾರಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಿವಾನಂದ ಕೋಟ್ಯಾನ್ ಗೆ ಸನ್ಮಾನ







ಕೊಲ್ಲಿ ರಾಷ್ಟ್ರವಾದ ಒಮಾನ್ ದೇಶದ ಮಸ್ಕತ್ ನಗರದಲ್ಲಿರುವ ಹೈಲ್ ಕ್ರೀಡಾಂಗಣದಲ್ಲಿ ಒಮಾನ್ ಬಿಲ್ಲವಾಸ್ ಕೂಟದ ವತಿಯಿಂದ ಕೂಟದ ಅಧ್ಯಕ್ಷ ಉಮೇಶ್ ಬಂಟ್ವಾಳ ಅವರ ಅಧ್ಯಕ್ಷತೆಯಲ್ಲಿ ಒಮಾನ್ ಬಿಲ್ಲವಾಸ್‌ ಸೂಪರ್‌ಲೀಗ್ (OBSL 2025) ಕ್ರೀಡಾಕೂಟ ಜರಗಿತು. ಕ್ರೀಡಾ ಕೂಟಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅಂತಾರಾಷ್ಟ್ರೀಯ ಕ್ರೀಡಾಪಟು ರಕ್ಷಾಪೂಜಾರಿ ರೆಂಜಾಳ, ಇತ್ತೀಚೆಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶಿವಾನಂದ್ ಕೋಟ್ಯಾನ್ ಕಟಪಾಡಿ ಅವರನ್ನು ಸಮ್ಮಾನಿಸಲಾಯಿತು.


ಒಮಾನ್ ಬಿಲ್ಲವಾಸ್ ಕೂಟದ ಸ್ಥಾಪಕ ಸದಸ್ಯರಾದ ಎಸ್.ಕೆ. ಪೂಜಾರಿ, ಡಾ। ಅಂಚನ್ ಸಿ.ಕೆ. ಮತ್ತು ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.



Related posts

ತ್ರಿಶಿಕಾ ನರೇಂದ್ರ ಶೆಟ್ಟಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk

ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ” ಬಂಟರ ಮಹಾಸಮಾಗಮ

Mumbai News Desk

ಮಜ್ ಗಾಂವ್ ನ ರಾಜ್ ಕಮಲ್ ಟೈಲರ್ಸ್ ನ ಮಾಲಕ ದೇವಪ್ಪ ಪೂಜಾರಿ ನಿಧನ

Mumbai News Desk

ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ ಪತ್ನಿ ವಿಜಯಲಕ್ಷ್ಮೀ ರಾವ್ ನಿಧನ

Mumbai News Desk

ತೋಕೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಅಮೃತ ವರ್ಷಿಣಿ ” ಉದ್ಘಾಟನೆ

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಹಲ್ಲೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ – ಕೋಟ ಶ್ರೀನಿವಾಸ ಪೂಜಾರಿ

Mumbai News Desk