32 C
Mumbai
March 7, 2026
Mumbai News Kannada
ಸುದ್ದಿ

ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ ಪತ್ನಿ ವಿಜಯಲಕ್ಷ್ಮೀ ರಾವ್ ನಿಧನ





ಮುಂಬಯಿ, ನ. 24: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರದ ಸದಸ್ಯರು ಹಾಗೂ ಹಿರಿಯ ಪತ್ರಕರ್ತರಾದ ಶ್ರೀನಿವಾಸ ಜೋಕಟ್ಟೆ ಅವರ ಧರ್ಮಪತ್ನಿ ವಿಜಯಲಕ್ಷ್ಮೀ ಎಸ್. ರಾವ್ (55) ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ವಸಾಯಿ ಪೂರ್ವದ ಎವರ್‌ಶೈನ್ ಸಿಟಿಯ ಅವೆನ್ಯೂ ಫೇಸ್–2ನ ಎವರ್‌ಶೈನ್ ತುಲಿಪ್ ನಿವಾಸದಲ್ಲಿ ನಿಧನರಾದರು.

ಉಡುಪಿ–ಬ್ರಹ್ಮವಾರ ಮೂಲದ ಮೃತರು ಕುಟುಂಬ ಮತ್ತು ಬಂಧು–ಬಳಗವನ್ನು ಅಗಲಿದ್ದಾರೆ. ವಿಜಯಲಕ್ಷ್ಮೀ ರಾವ್ ಅವರ ಅಕಾಲಿಕ ನಿಧನಕ್ಕೆ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಹಾರಾಷ್ಟ್ರ ಘಟಕಗಳು, ಮಧ್ಯಮ ಮಿತ್ರರು, ಹಾಗೂ ಮುಂಬೈ ನ್ಯೂಸ್ ಪರಿವಾರ ತೀವ್ರ ಸಂತಾಪ ವ್ಯಕ್ತಪಡಿಸಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಹಾಗೂ ಅವರ ಪರಿವಾರಕ್ಕೆ ಆಘಾತವನ್ನು ಸಹನ ಮಾಡಲು ಧೈರ್ಯ ನೀಡಲೆಂದು ಪ್ರಾರ್ಥಿಸಿದ್ದಾರೆ.



Related posts

ಸಾಕ್ಷಿ ಚಂದ್ರಹಾಸ ಬೆಳ್ಚಡ ಇವರಿಗೆ ಆಸ್ಟ್ರೇಲಿಯಾದಿಂದ ವಿಶಿಷ್ಟ ಸಾಧನೆಯೊಂದಿಗೆ ನಗರ ಯೋಜನೆ ಮತ್ತು ಪರಿಸರದಲ್ಲಿ ಸ್ನಾತಕೋತ್ತರ ಪದವಿ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ಪ್ರತಿಷ್ಠ ತ  ಹೋಟೆಲ್ ಉದ್ಯಮಿ ಶಿವಚಂದ್ರ ಶೆಟ್ಟಿ ದಂಪತಿಗಳಿಗೆ ಸನ್ಮಾನ

Mumbai News Desk

ಐ ಸಿ ಎಸ್ ಸಿ 10ನೇ ತರಗತಿ ಪರೀಕ್ಷೆ – 2024 : ಕುಶಿ ಉದಯ ಶೆಟ್ಟಿಗೆ ಶೇ 92 ಅಂಕ

Mumbai News Desk

ದಿವಿಜ ಚಂದ್ರಶೇಖರ್ ನಿಧನ

Mumbai News Desk

ಅಂತರ್ ಕಾಲೇಜ್ ಕರಾಟೆ ಸ್ಪರ್ಧೆಯಲ್ಲಿ ಕು. ಭುವಿ ಜಿ. ಎಸ್ ಗೆ ಚಿನ್ನದ ಪದಕ

Mumbai News Desk

ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರನ್ನು ಭೇಟಿಯಾದ ಪ್ರಧಾನಿ ಮೋದಿ

Mumbai News Desk